7’ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಡಾ.ಮುಮ್ತಾಜ್ ಬೇಗಂಗೆ ಕ್ಯಾಂಪಸ್ ಫ್ರಂಟ್ ಸನ್ಮಾನ

0
35

ಗಂಗಾವತಿ : ತಾಲೂಕಿನ 7’ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ಮುಮ್ತಾಜ್ ಬೇಗಂ ಅವರಿಗೆ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾ ಸಮಿತಿಯಿಂದ ಸನ್ಮಾನಿಸಲಾಯಿತು.

ಈ ವೇಳೆಯಲ್ಲಿ ಕ್ಯಾಂಪಸ್ ಫ್ರಂಟ್ ಕೊಪ್ಪಳ ಹಮ್ಮಿಕೊಂಡ ‘ಝೀರೋ ಡ್ರಾಪ್ಔಟ್’ ಅಭಿಯಾನದ ಬಗ್ಗೆ ಚರ್ಚಿಸಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾಧ್ಯಕ್ಷರಾದ ಇರ್ಫಾನ್, ಜಿಲ್ಲಾ ಮುಖಂಡರಾದ ಚಾಂದ್ ಸಲ್ಮಾನ್, ಜಿಲ್ಲಾ ಸಮಿತಿ ಸದಸ್ಯರಾದ ಅಲ್ತಾಫ್, ಇಮ್ರಾನ್, ಮತ್ತು ಸಹಿಲ್, ದವಲ್ ಭಾಷಾ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here