ಶಹಾಬಾದ: ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸು ನನಸು ಮಾಡಲು ಕಾನ್ಸಿರಾಮ ಅವರು ಸಾಕಷ್ಟು ಶ್ರಮಿಸಿದ್ದರು ಎಂದು ಬಿ.ಎಸ್.ಪಿ ನಗರ ಅಧ್ಯಕ್ಷ ಶಿವಶಾಲಕುಮಾರ ಪಟ್ಟಣಕರ್ ಹೇಳಿದರು.
ಅವರು ಸೋಮವಾರ ಬಹುಜನ ಸಮಾಜ ಪಕ್ಷದ ಶಹಾಬಾದ ಘಟಕದ ವತಿಯಿಂದ ಆಯೋಜಿಸಲಾದ ಬಹುಜನ ಸಮಾಜ ಪಕ್ಷ ಸ್ಥಾಪಕ ಮಾನ್ಯವಾರ ಕಾನ್ಸಿರಾಮ ರವರ ೮೭ ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಡಾ. ಅಂಬೇಡ್ಕರ್ ಕನಸು ನನಸಾಗಿಸಲು ಕಾನ್ಸಿರಾಮ ಶ್ರಮ: ಶಿವಶಾಲಕುಮಾರ ಪಟ್ಟಣಕರ್
ಕಾನ್ಸಿರಾಮ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ, ಸಿದ್ಧಾಂತವನ್ನು ಜಾರಿಗೆ ತರಲು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಪಕ್ಷವನ್ನು ಕಟ್ಟಿ ಬೆಳೆಸಿ ಅಧಿಕಾರಕ್ಕೆ ತರುವಲ್ಲಿ ಸಾಕ? ಶ್ರಮಿಸಿದ್ದರು. ಅಂತಹ ಮಹಾನುಭಾವರು ಪ್ರತಿಯೊಬ್ಬರಿಗೂ ಆದರ್ಶಪ್ರಾಯರಾಗಿದ್ದರು ಎಂದರು.
ಬಿ.ಸ್.ಪಿ ಜಿಲ್ಲಾ ಮುಖಂಡ ಅನಿಲ್ ಟೆಂಗಳಿ,ರವಿ ಕೋರಿ, ಹಿರಿಯ ಮುಖಂಡರಾದ ಶೇಕ್ ಬಾಬು ಉಸ್ಮಾನ, ಉಪಾಧ್ಯಕ್ಷ ಆಂಜನೇಯ ಕುಸಾಳೆ,ಪ್ರಧಾನ ಕಾರ್ಯದರ್ಶಿ ಪುನಿತ್ ಹಳ್ಳಿ, ಶ್ರೀನಿವಾಸ ದಂಡಗುಲ್ಕರ್,ಶರಣು ಕುಂಬಾರ,ರಾಜು ಫುಲ್ಸೆ,ಅನುರೂಪ ಬೆಣ್ಣುರಕರ್ ಇತರರು ಇದ್ದರು.
ಅಂಗನವಾಡಿ ನೌಕರರ ಬೇಡಿಕೆ ಒತ್ತಾಯಿಸಿ ಪ್ರತಿಭಟನೆ
ಜಿಲ್ಲಾ ಬಿಎಸ್ಪಿ ಅಧ್ಯಕ್ಷ ಸುಧಾಕರ ಕನಮಡಿ ಹೇಳಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…