ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯಿಂದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಗೆ ಸನ್ಮಾನ

2
45

ಮೈಸೂರು: ಇಂದು ಮೈಸೂರು ವಿಶ್ವವಿದ್ಯಾ ನಿಲಯದ ಕುಲಪತಿಗಳ ಕಚೇರಿಯಲ್ಲಿ ಅರಸು ಪ್ರತಿಮೆ ಪ್ರತಸ್ಥಾಪನ ಸಮಿತಿ ವತಿಯಿಂದ ಕುಲಪತಿಗಳಾದ ಪ್ರೊ.ಜಿ. ಹೇಮಂತ್ ಕುಮಾರ್ ರವರಿಗೆ ಅಭಿನಂದಿಸಲಾಯಿತು.

ಶ್ರೀವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ವತಿಯಿಂದ ಶ್ರೀವನಕಲ್ಲು ಮಲ್ಲೇಶ್ವರಸ್ವಾಮಿ ಬ್ರಹ್ಮರಥೋತ್ಸವ -2021ರ ಅಂಗವಾಗಿ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಸಮಾಜಕ್ಕೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಸೇವೆಯನ್ನ ಪರಿಗಣಿಸಿ ಪ್ರೊ. ಜಿ. ಹೇಮಂತ್ ಕುಮಾರ್ ಅವರನ್ನ ಜಗಜ್ಯೋತಿ ಪ್ರಶಸ್ತಿಗೆ ಆಯ್ಕೆ ಮಾಡಿ ಪ್ರಶಸ್ತಿ ನೀಡಿದರು.

Contact Your\'s Advertisement; 9902492681

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜ್ಯ ಮಹಿಳಾ ನಿಲಯದ ನಿವಾಸಿ

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ವೈ.ಡಿ.ರಾಜಣ್ಣ,ಭಾವಿ ಕ.ಸಾ.ಪ.ಅಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್,ಕ.ಸಾ.ಪ.ನಿಕಟಪೂರ್ವ ಅಧ್ಯಕ್ಷರಾದ ಎಂ.ಚಂದ್ರಶೇಖರ್, ಕದಂಬ ರಂಗವೇದಿಕೆ ಅಧ್ಯಕ್ಷರಾದ ರಾಜಶೇಖರ ಕದಂಬ, ಅರಸು ಪ್ರತಿಮೆ ಪ್ರತಸ್ಥಾಪನ ಸಮಿತಿ ಅಧ್ಯಕ್ಷರಾದ ಜಾಕೀರ್ ಹುಸೇನ್, ರಾಜ್ಯ ಪ್ರಧಾನ ಸಂಚಾಲಕರಾದ ಡೈರಿ ವೆಂಕಟೇಶ್,ಕೆ.ಪಿ.ಸಿ.ಸಿ ಸದಸ್ಯರಾದ ಪಿ.ರಾಜು ಮತ್ತು ಕೃಷ್ಣೇಗೌಡ ಮುಂತಾದವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here