ಯಾದಗಿರಿ: ಕರ್ನಾಟಕದ ಮೂಲೆ ಮೂಲೆಯಲ್ಲಿರುವ ಪ್ರತಿಯೊಂದು ಹಳ್ಳಿಗಳಿಗೂ ಅಭಿವೃದ್ಧಿಯ ಪಥದತ್ತ ಕೊಂಡೊಯ್ದ ಅಲ್ಲಿಯ ಆರ್ಥಿಕತೆ, ಶಿಕ್ಷಣ, ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದೇ ನನ್ನ ಮುಖ್ಯ ಉದ್ದೇಶವಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಎಚ್. ಡಿ. ಕುಮಾರಸ್ವಾಮಿ ಅವರು ಹೇಳಿದರು.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಲ್ಲಿ ಹಲವಾರು ಸಾರ್ವಜನಿಕರ ಕುಂದುಕೊರತೆ ಹಾಗೂ ಬಡ ಜನರ ಕಷ್ಟಗಳನ್ನು ಆಲಿಸಿ ಕೆಲವು ಒಂದಿಷ್ಟು ಜನರಿಗೆ ಸ್ಥಳದಲ್ಲಿ ಪರಿಹಾರ ಒದಗಿಸಿಕೊಟ್ಟರು. ನಂತರ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ ಕೆಲ ನಿಮಿಷಗಳ ಕಾಲ ಗೊಂದಲ ಉಂಟಾಯಿತು.
ಈ ಸಮಾರಂಭದ ವೇದಿಕೆಯ ಮೇಲೆ ಶಹಾಪುರ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ, ಗುರುಮಿಟ್ಕಲ್ ಶಾಸಕರಾದ ನಾಗನಗೌಡ ಕಂದಕೂರ, ಜಿಲ್ಲಾ ಉಸ್ತುವಾರಿ ಸಚಿವರಾದ ರಾಜಶೇಖರ್ ಪಾಟೀಲ್, ಬಂಡೆಪ್ಪ ಕಾಶಂಪುರ ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…