ಕಲುಬರಗಿ: ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದ ಹೊಲ ಗದ್ದೆಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ನಿವಾಸಿಗಳಿಗೆ ರಾತ್ರಿ ಹೊತ್ತಿನಲ್ಲಿ ಕನಿಷ್ಟ 1 ಫೇಸ್ ವಿದ್ಯುತ್ ಪೊರೈಸಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಪ್ರಶ್ನೆಗೆ ಮುಖ್ಯಮಂತ್ರಿಗಳಿಗೆ ಕೇಳಿದರು.
ವಿಧಾನಸಭೆ ಅಧಿವೇಶನದಲ್ಲಿ ನಿಯಮ ೭೩ರ ಅಡಿಯಲ್ಲಿ ಗಮನ ಸೆಳೆಯುವ ಪ್ರಶ್ನೆ ಕೇಳಿದ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರರು, ಹೊಲ ಗದ್ದೆಗಳಲ್ಲಿ ರಾತ್ರಿ ವಿದ್ಯುತ್ ಪೊರೈಕೆ ಇಲ್ಲದಿರುವುದಿಂದ ಹುಳ ಹುಪ್ಪಡಿಗಳು ಕಚ್ಚಿ ಅಪಾರ ಪ್ರಮಾಣದ ಸಾವು ನೋವು ಸಂಭವಿಸುತ್ತಿವೆ ಆದರಿಂದ ಇದಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಸಂಸದ ಉಮೇಶ ಜಾಧವರಿಂದ ನಿರ್ಲಕ್ಷ್ಯ: ಮಾಜಿ ಶಾಸಕ ಬಿ.ಆರ್. ಪಾಟೀಲ ಪತ್ರ
ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಪ್ರಸ್ತುತ ರಾಜ್ಯಾದ್ಯಂತ ರೈತರ ನೀರಾವರಿ ಪಂಪಸೆಟ್ ಗಳಿಗೆ ದಿನವಹಿ ೭ ಗಂಟೆಗಳ ಕಾಲ ೩ ಫೇಸ್ ವಿದ್ಯುತ್ ಪೊರೈಸಲಾಗುತ್ತಿದೆ. ಕೃಷಿ ಮತ್ತು ಕೃಷಿಯೇತರ ವಿದ್ಯುತ್ ಹೊರೆ ಬೇರ್ಪಡಿಸದ ಗ್ರಾಮೀಣ ಫೀಡರಗಳಿಗೆ ೭ ಗಂಟೆಗಳ ೩ ಫೇಸ್ ವಿದ್ಯುತ್ತನ್ನು ಬ್ಯಾಚ್ಗಳಲ್ಲಿ ಹಾಗೂ ಸಂಜೆ ೬ ರಿಂದ ಬೆಳಿಗ್ಗೆ ೬ರ ವರೆಗೆ ಸಿಂಗಲ್ ವಿದ್ಯುತ್ ಪೊರೈಸಲಾಗುತ್ತಿದೆ ಎಂದು ಉತ್ತರಿಸಿದರು.
ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…
ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…
ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…
ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…
ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…