ಬಿಸಿ ಬಿಸಿ ಸುದ್ದಿ

ಎಸ್.ಡಿ.ಪಿ.ಐಯೊಂದಿಗೆ ಸೇರಿ ಜನಸೇವೆ, ಶೋಷಿತರಿಗಾಗಿ ಹೋರಾಟಕ್ಕೆ ಸಿದ್ಧ: ಬಿ.ಆರ್ ಭಾಸ್ಕರ್ ಪ್ರಸಾದ್

ಬೆಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್.ಡಿ.ಪಿ.ಐ ಪಕ್ಷದ ಬೆಂಗಳೂರು ಜಿಲ್ಲಾ ಸಮಿತಿಯಿಂದ ‘ಸ್ವಾಭಿಮಾನದ ರಾಜಕೀಯಕ್ಕಾಗಿ’ ಎಂಬ ಘೋಷಣೆಯೊಂದಿಗೆ ರಾಜಕೀಯ ಸಮಾವೇಶವನ್ನು ಬೆಂಗಳೂರಿನ ಕೆ.ಜಿ ಹಳ್ಳಿಯ ಎಸ್.ಆರ್ ಫಂಕ್ಷನ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದಲಿತ ಹೋರಾಟಗಾರ ಹಾಗೂ ಪ್ರಗತಿಪರ ಚಿಂತಕ ಬಿ.ಆರ್. ಭಾಸ್ಕರ್ ಪ್ರಸಾದ್, ದಲಿತ ಮತ್ತು ಅಹಿಂದ ನಾಯಕರು ಪಕ್ಷ ಸೇರ್ಪಡೆಗೊಂಡರು.

ಸುಲಭವಾಗಿ ಉದ್ಯೋಗ ಲಭಿಸುವ ಕೋರ್ಸ ಎಂದರೆ ಸಿರಾಮಿಕ್, ಸಿಮೆಂಟ್ ವಿಭಾಗ 

ಕಾರ್ಯಕ್ರಮದ ಸ್ವಾಗತ ಭಾಷಣವನ್ನು ಬೆಂಗಳೂರು ಜಿಲ್ಲಾ ಉಪಾಧ್ಯಕ್ಷ ಗಂಗಪ್ಪನವರು ಮಾಡಿದರು. ಉದ್ಘಾಟನಾ ಭಾಷಣ ಮಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಷಾಷ ಮಾತನಾಡಿ, ಅವಕಾಶ ವಂಚಿತ ಸಮುದಾಯಗಳ ಸ್ವಾಭಿಮಾನದ ರಾಜಕೀಯ ಪ್ರಗತಿಗಾಗಿ ಎಸ್.ಡಿ.ಪಿ.ಐ ಪಕ್ಷವು ಹೋರಾಡುತ್ತಿದೆ.

ಈ ಹೋರಾಟದಲ್ಲಿ ಭಾಗಿಯಾಗಲು ಪಣತೊಟ್ಟು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವ ರಾಜ್ಯದ ಪ್ರಗತಿಪರ, ಜನಪರ ಹೋರಾಟಗಾರರನ್ನು ಅವರು ಅಭಿನಂದಿಸಿದರು. ಭವಿಷ್ಯದ ಕರ್ನಾಟಕದ ರಾಜಕೀಯ ದಿಕ್ಕನ್ನು ಬದಲಾಯಿಸುವ ಶಕ್ತಿ ಹೊಂದಿರುವುದಾಗಿ ಪ್ರಶಂಸೆ ವ್ಯಕ್ತಪಡಿಸಿದರು.

ಕೈಗಾರಿಕೋದ್ಯಮಕ್ಕೆ ಒತ್ತು ನೀಡಿ ಉದ್ಯೋಗ ಸೃಷ್ಟಿಸಿ: ಪಾಟೀಲ್

ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್ ಮಾತನಾಡಿ, ಎಸ್.ಡಿ.ಪಿಐ ಪಕ್ಷವು ಗ್ರಾಮಮಟ್ಟ, ಹೋಬಳಿ ಮಟ್ಟದ, ತಾಲೂಕು ಮಟ್ಟದ ಸಕ್ರಿಯ ರಾಜಕಾರಣದಲ್ಲಿ ತನ್ನ ಬೇರುಗಳನ್ನು ಗಟ್ಟಿಗೊಳಿಸುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

emedialine

Recent Posts

ಶಾಸಕ ಅಲ್ಲಮಫ್ರಬು ಪಾಟೀಲರಿಂದ ಕಂಪ್ಯೂಟರ್ ಪ್ರಮಾಣ ಪತ್ರ ವಿತರಣೆ

ಕಲಬುರಗಿ: ನಗರದ ಬಸವ ಸಿರಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಭಾನುವಾರ ಮುಂಜಾನೆ. 11 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷ ಮತ್ತು…

3 mins ago

ತೊಗರಿ ಮತ್ತು ಹತ್ತಿ ಬೆಳೆಗಳ ಸಸ್ಯ ಸಂರಕ್ಷಣಾ ತರಬೇತಿ 18ಕ್ಕೆ

ಕಲಬುರಗಿ; ಜಿಲ್ಲೆಯಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹತ್ತಿ, ಉದ್ದು, ಹೆಸರು ಮತ್ತು ಸೋಯಾಬಿನ್ ಬೆಳೆಯಲಾಗಿದ್ದು, ಇದರಲ್ಲಿ ಕಂಡು ಬರುವ ಹುಳು,…

20 mins ago

ಡೆಂಗ್ಯೂ ,ಝಿಕಾ, ಚಿಕನ್ ಗುನ್ಯಾ ತಡೆಗಟ್ಟಲು ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

  ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…

49 mins ago

ರಾಮ್ ರಾವ್ ಮಹಾರಾಜರ ಆದರ್ಶ ಮೈಗೂಡಿಸಿಕೊಳ್ಳಿ

ಚಿತ್ತಾಪುರ: ವಿಶ್ವ ರತ್ನ ನಡೆದಾಡುವ ಭಗವಂತ ಬಂಜಾರ ಸಮಾಜದ ಧರ್ಮಗುರುಗಳಾದ ಡಾ,ರಾಮ್ ರಾವ್ ಮಹಾರಾಜರು ಒಬ್ಬ ಮಹಾನ್ ಸರಳ ಸಜ್ಜನಿಕೆಯ…

53 mins ago

ಕಲಾವಿದ ಕಲ್ಪನೆಗಳ ಅಭಿವ್ಯಕ್ತಿಯೇ ಚಿತ್ರಕಲೆ: ಸಂತೋಷ್ ಹೆಗಡೆ

ಬೆಂಗಳೂರು:ಕಲಾವಿದನ ಕಲ್ಪನೆ ಮತ್ತು ಭಾವನೆಗಳ ಅಭಿವ್ಯಕ್ತಿಯೆ ಚಿತ್ರಕಲೆ,ಹಾಗೂ ಸಾಮಾನ್ಯವಾಗಿ ಒಬ್ಬ ಕಲಾವಿದ ಕಲೆಯಲ್ಲಿ ತೊಡಗಿಕೊಳ್ಳುವುದರಿಂದ ಅವರ ಯೋಚನೆ ಮತ್ತು ಭಾವನೆಗಳು…

3 hours ago

ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹಿಸುವುದು ಶ್ಲಾಘನೀಯ

ಕಲಬುರಗಿ: ನಗರದ ಕಲಾಮಂಡಳದಲ್ಲಿ ಜಾÐನದೀಪ ನೃತ್ಯ ಕಲಾಸಂಸ್ಥೆ ರಿ ವತಿಯಿಂದ ಸಾಂಸ್ಕ್ರತಿಕ ಕಲಾಮಹೋತ್ಸ ಮತ್ತು ಎಸ್.ಎಸ್.ಎಲ್.ಸಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ…

4 hours ago