ಕಲಬುರಗಿ: ಮಂತ್ರಾಲಯದ ರಾಯರು ಯಾವ ಜಾತಿ, ಮತ-ಪಂಥ ಇಲ್ಲದೇ ಸರ್ವರ ಸೇವೆ ಮಾಡಿ ಪುನಿತರಾಗಿದ್ದಾರೆ ಎಂದು ವಂಶಿ ಕೃಷ್ಣಾಚಾರ್ಯ ಹೇಳಿದರು.
ನಗರದ ಬಿದ್ದಾಪುರ ಕಾಲೊನಿಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಶ್ರೀರಾಘವೇಂದ್ರ ತೀರ್ಥರ ಅವತಾರ ಮಾಡಿದ ದಿನ (ವರ್ಧಂತಿ)ಯ ಪ್ರವಚನ ಮಾಲಿಕೆಯಲ್ಲಿ ಅವರು ಹೇಳಿದರು.
ರೇಲ್ವೆ ವಲಯ ರದ್ದತಿ ಖಂಡಿಸಿ ಪ್ರತಿಭಟನೆ: ಸಿಎಂಗೆ ಮನವಿ
ನಂತರ ಮಹಿಳಾ ಭಜನಾ ಮಂಡಳಿಯಿಂದ ಭಜನೆ, ಫಲಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಹಾಗೂ ಪಲ್ಲಕ್ಕಿ ಸೇವೆ ನಡೆಯಿತು. ನಂತರ ನವಲಿ ಕೃಷ್ಣಾಚಾರ್ಯರ ನೇತೃತ್ವದಲ್ಲಿ ಹೋಮ, ಹವನ ಕಾರ್ಯಕ್ರಮಗಳು ಜರುಗಿದವು.
ಈ ಸಂದರ್ಭದಲ್ಲಿ ಶ್ರೀವ್ಯಾಸರಾಜ ಸಂತೆಕೇಲ್ಲೂರ, ಮದ್ವಾಚಾರ್ಯ, ಶಾಮಾಚಾರ್ಯ, ಶಾಮಾಚಾರ್ಯ, ಶ್ರೀನಿವಾಸುಚಾರ್ಯ ಉಡುಪಿ, ಕನಕಗಿರಿ ಗುರುರಾಜಾಚಾರ್ಯ, ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…