ಸುರಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಮಾತೋಶ್ರೀ ನೀಲಮ್ಮ ತಾಯಿ ವ್ಹಿ ನಿಷ್ಠಿ ಉಪಾಧ್ಯಕ್ಷರು ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಸಂಘ ಸಂಸ್ಥೆಗಳು ಸುರಪುರ ವಿಭಾಗ ಹಾಗು ಪೂಜ್ಯ ಮಾತೋಶ್ರೀ ಡಾ. ದ್ರಾಕ್ಷಾಯಣಿ ಎಸ್ ಅಪ್ಪಾ ಚೇರಮನ್ ಆಫ್ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಆಡಳಿತ ಮಂಡಳಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಕಲಬುರ್ಗಿ ಮತ್ತು ಸದಸ್ಯರು ಭೋರ್ಡ ಆಫ್ ಶರಣಬಸವೇಶ್ವರ ವಿಶ್ವವಿದ್ಯಾಲಯ ಕಲಬುರ್ಗಿ ವಹಿಸಿದ್ದರು.
ಘನ ಅಧ್ಯಕ್ಷತೆ ಡಾ. ಶಾಂತಲಾ ತಾಯಿ .ಎಸ್. ನಿಷ್ಠಿ ಮುಖ್ಯಸ್ಥರು, ಲಲಿತ ಕಲಾ ವಿಭಾಗ ಶರಣಬಸವೇಶ್ವರ ಪದವಿ ಮಹಾವಿದ್ಯಾಲಯ ಮತ್ತು ಗೌರವಾನ್ವಿತ ಮುಖ್ಯಸ್ಥರು ದೃಶ್ಯ ಕಲಾ ಸ್ನಾತ್ತಕೋತ್ತರ ವಿಭಾಗ ಶರಣಬಸವ ವಿಶ್ವವಿದ್ಯಾಲಯ ಕಲಬುರ್ಗಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶಾರದಾ ಭೀಮಣ್ಣ ಬೇವಿನಾಳ ಅಧ್ಯಕ್ಷರು ತಾಲ್ಲೂಕ ಪಂಚಾಯತ ಸುರಪುರ ಇವರು ವಹಿಸಿದರು ಇನ್ನೋರ್ವ ಮುಖ್ಯ ಅತಿಥಿಗಳಾಗಿ ಮಾಲತಿ ಎಸ್ ರಶ್ಮಿ ವಕೀಲರು, ಸದಸ್ಯರು ಗ್ರಾಹಕ ನ್ಯಾಯಾಲಯ ಕಲಬುರ್ಗಿ ರೂಪಾ ಶ್ರೀನಿವಾಸ ನಾಯಕ ಅಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಯಚೂರ ಶಕ್ರಮ್ಮ ಪಾಟೀಲ ಪ್ರಾಧ್ಯಾಪಕರು ಸರಕಾರಿ ಪ್ರಥಮ ದರ್ಜೆ ಕಾಲೇಜು ಶಹಾಪುರ ಶಿಲ್ಪಾ ಆವಂಟಿ ಸದಸ್ಯರು ಜಿಲ್ಲಾ ಅಭಿವೃದ್ದಿ ನಿಗಮ ಮತ್ತು ಆರ್ಟ ಆಫ್ ಲಿವಿಂಗ್ ಆರ್ಗನೈಜೆಷನ್ ಯಾದಗಿರ. ಪಾರ್ವತಿ ಪಾಟೀಲ ಮುಖ್ಯಸ್ಥರು ವಿದ್ಯುತ್ ಮತ್ತು ವಿದ್ಯುನ್ಮಾನ ವಿಭಾಗ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಸುರಪುರ ರತ್ನಪ್ರಭಾ ಸಹಾಯಕ ಪ್ರಾಧ್ಯಾಪಕರು ಬಸವರಾಜಪ್ಪ ಅಪ್ಪಾ ಪದವಿ ವಾಣಿಜ್ಯ ಮಹಾವಿದ್ಯಾಲಯ, ಶೃತಿ ಉಪನ್ಯಾಸಕರು ಶರಣಬಸವ ಪಿಯು ಕಾಲೇಜು ಸುರಪುರ, ರತ್ನಾ ಮುಖ್ಯೋಪಾಧ್ಯಾಯರು ಶರಣಬಸವ ಹಿರಿಯ ಪ್ರಾಥಮಿಕ ಶಾಲೆ ಸುರಪುರ ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…