ಕಲಬುರಗಿ: ಸಂಯುಕ್ತ ಕಿಸಾನ್ ಮೋರ್ಚಾದಿಂದ ಭಾರತ್ ಬಂದ್ ಕರೆ ಕಲಬುರಗಿ ಜಿಲ್ಲಾ ಸಮಿತಿಯಿಂದ ಇಂದು ಬೆಳ್ಳಂಬೆಳಿಗ್ಗೆ ನಗರದ ಕೇಂದ್ರ ಬಸ್ ನಿಲ್ದಾಣ ಎದುರು ಸಾರಿಗೆ ಸಂಚಾರ ತಡೆದು ರಸ್ತೆಯ ಮೇಲೆ ಪ್ರತಿಭಟನೆ ನಡೆಸಿ ಕಲಬುರಗಿ ಬಂದ್ ಬಿಸಿ ಆರಂಭವಾಗಿದೆ.
ಜನವಾದಿ ಮಹಿಳಾ ಸಂಘಟನೆಯ ಕೆ ನೀಲಾ, ರೈತ ಮುಖಂಡರಾದ ಮೌಲಾಮುಲ್ಲಾ, ಸಿಪಿಐಎಂ ಪಕ್ಷದ ಶರಣಬಸಪ್ಪ ಮಮಶೇಟ್ಟಿ, ಕಾರ್ಮಿಕ ಮುಖಂಡರಾ ಸಿನೀಲ್ ಮಾನ್ಪಡೆ ಅವರ ನೇತೃತ್ವದಲ್ಲಿ ಪ್ರತಿಭಟನೆ ಶುರುವಾಗಿದೆ.
ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಅಧ್ಯಕ್ಷರಾಗಿ ಎಂ.ಎಸ್ ಸಾಜಿದ್ ಆಯ್ಕೆ
ಮೂರು ಕಪ್ಪು ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಭಾರತ ಬಂದ್ ಗೆ ಬೆಂಬಲವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷವಾಗಿ ಕಲಬುರಗಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ವಿವಿಧ ಸಂಘಟನೆಗಳು ಕಲಬುರಗಿ ಬಂದ್ ಕರೆ ನೀಡಿವೆ.
ರೈಲ್ವೆ ವಿಭಾಗೀಯ ಕಚೇರಿ, ಎಮ್ಸ್ ಆಸ್ಪತ್ರೆ, ತೊಗರಿ ತಂತ್ರಜ್ಞಾನ ಪಾರ್ಕ್, ಜವಳಿ ಪಾರ್ಕ್, ನಗರದಲ್ಲಿ ಕುಡಿಯುವ ನೀರು ಖಾಸಗೀಕರಣ ವಿರೋಧಿಸಿ ಬಂದ್ ಮಾಡಲುಗುತ್ತಿದೆ.
ಆಕ್ರಮ ನಾಡ ಪಿಸ್ತೂಲ್ ಮಾರಾಟ ಜಾಲ ಪತ್ತೆ: ಐವರ ಬಂಧನ
ಭಾರತ ಬಂದ್ ಕರೆಗೆ ಕಲಬುರಗಿ ಬಂದಗೆ ಜಿಲ್ಲೆಯ ಅಟೊ ಚಾಲಕರು, ಲಾರಿ ಮಾಲಿಕರು, NEKSRTC ಚಾಲಕರು, ಕಿರಾಣಾ ಬಜಾರ್ ವ್ಯಾಪಾರಸ್ಥರು, ಎಪಿಎಂಸಿ ವರ್ತಕರು, ಹಮಾಲರು, ಎಲ್ಲಾ ಹೊಟೇಲ್ ಮಾಲಿಕರು, ಚಪ್ಪಾಲ ಬಜಾರ್ ವ್ಯಾಪಾರಸ್ಥರು, ಗ್ಯಾರೇಜ್ ಕಂ ಮೆಕಾನಿಸಂ ಗೆಳೆಯರು, ಒಟ್ಟಾರೆ ಖಾಸಗೀಕರಣ ವಿರುದ್ಧ ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…