ಎತ್ತಿನ ಬಂಡಿಗೆ ಸ್ಕೂಟಿ ಡಿಕ್ಕಿ: ಆರೋಗ್ಯ ಕೇಂದ್ರದ ಅಧಿಕಾರಿ ಸ್ಥಳದಲ್ಲೇ ಮೃತ್ಯು

0
55

ಕಲಬುರಗಿ: ಇಲ್ಲಿನ ಕಮಲಾಪೂರ ತಾಲೂಕಿನ ಕಿಣ್ಣಿ ಸಡಕ್ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಡ್ಯೂಟಿ ಮುಗಿಸಿ ಬರುವಾಗ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೇಲೂರ ಕ್ರಾಸ್ ಮದರ್ ತೆರೆಸಾ ಆಸ್ಪತ್ರೆ ಹತ್ತಿರ ನಡೆದಿದೆ.

ಭಾರತ್ ಬಂದ್: ಕಲಬುರಗಿಯಲ್ಲಿ ಕೇಂದ್ರ ಬಸ್ ನಿಲ್ದಾಣ ಎದುರು ಪ್ರತಿಭಟನೆ

Contact Your\'s Advertisement; 9902492681

ಕನ್ಯಾಕುಮಾರಿ ಮೃತ ಯುವತಿ ಎಂದು ಗುರುತಿಸಲಾಗಿದೆ. ಎಂದಿನಂತೆ ಕರ್ತವ್ಯ ನಿರ್ವಹಿಸಿ ಸ್ಕೂಟಿ ವಾಹನದ ಮೇಲೆ ಕಲಬುರಗಿಗೆ ಬರುತ್ತಿದ್ದ ಮಾರ್ಗ ಮಧ್ಯೆ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ನೂತನ ಕೃಷಿ ಕಾಯ್ದೆಗಳ ವಿರೋಧಿಸಿ ಕಲಬುರಗಿ ಬಂದ್

ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here