ದೇವರಗೋನಾಲ ಗ್ರಾಮದಲ್ಲಿ ಶಾಲಾ ಮಕ್ಕಳಿಂದ ಪರಿಸರ ಜಾಗೃತಿ ಜಾಥಾ

0
13

ಸುರಪುರ: ತಾಲೂಕಿನ ದೇವರಗೋನಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಸರ್ ಜಗದೀಶಚಂದ್ರ ಬೋಸ್ ಅವರ ಸ್ಮರಣೋತ್ಸವ ಅಂಗವಾಗಿ ಗ್ರಾಮದಲ್ಲಿ ಪರಿಸರ ಜಾಗೃತಿ ಜಾಥಾ ನಡೆಸಲಾಯಿತು.

ಗ್ರಾಮದಲ್ಲಿ ಎಲ್ಲೆಡೆ ಪ್ರಾಭಾತ ಪೇರಿ ನಡೆಸಿದ ಅನೇಕ ವಿದ್ಯಾರ್ಥಿಗಳು ಪರಿಸರ ನಾಶ ಮಾಡದೆ ಸಂರಕ್ಷಣೆ ಮಾಡುವಂತೆ ಘೋಷಣೆಗಳನ್ನು ಕೂಗಿದರು.ನಂತರ ಶಾಲೆಯಲ್ಲಿನ ನಡೆದ ಕಾರ್ಯಕ್ರಮದಲ್ಲಿ ಎಐಎಫ್ ವತಿಯಿಂದ ನಡೆಸಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹು,ಆಮಗಳನ್ನು ವಿತರಿಸಲಾಯಿತು.

Contact Your\'s Advertisement; 9902492681

ಶಾಲಾಲೆಯ ಮುಖ್ಯಗುರು ಹಾಗು ಶಿಕ್ಷಕರು ಮತ್ತು ಎಸ್‌ಡಿಎಮ್‌ಸಿ ಅಧ್ಯಕ್ಷ ಬಲಭೀಮ ಹುಜರತ್ತಿ ಮಾಜಿ ಅಧ್ಯಕ್ಷ ವೆಂಕಟೇಶ ಬೇಟೆಗಾರ ಸೇರಿದಂತೆ ಅನೇಕ ಜನರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here