ಸಾರಿಗೆ ಸಿಬ್ಬಂದಿಗಳ ವಿವಿಧ ಬೇಡಿಕೆಗೆ ಆಗ್ರಹಿಸಿ ಕಪ್ಪುಪಟ್ಟಿ ಚಳವಳಿ

0
33

ಕಲಬುರಗಿ: ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಶ್ರಮಜೀವಿ ವೇದಿಕೆಯ ರಾಜ್ಯಾಧ್ಯಕ್ಷ ಚಂದ್ರಶೇಖರ ಹಿರೇಮಠ ಮತ್ತು ಸಾರಿಗೆ ಸಿಬ್ಬಂದಿಗಳ ವಿವಿಧ ಬೇಡಿಕೆ ಈಡೇರಿಸುಬೇಕೆಂದು ಕಪ್ಪುಪಟ್ಟಿ ಚಳವಳಿ ನಡೆಸಿದರು. ಸಾರಿಗೆ ಸಿಬ್ಬಂದಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here