ನಗೆ ಬಣ್ಣ ನಾಟಕೋತ್ಸವ ಅಂಗವಾಗಿ “ಹುಚ್ಚರ ಸಂತೆ” ನಾಟಕ ಪ್ರದರ್ಶನ

1
30

ಕಲಬುರಗಿ: ರಂಗಾಯಣದಿಂದ ನಗೆ ಬಣ್ಣ ನಾಟಕೋತ್ಸವ ಅಂಗವಾಗಿ “ಹುಚ್ಚರ ಸಂತೆ” ನಾಟಕ ಪ್ರದರ್ಶನದ ಉದ್ಘಾಟನಾ ಸಮಾರಂಭವನ್ನು ಶುಕ್ರವಾರ ಏಪ್ರಿಲ್ 2 ರಂದು ಸಂಜೆ 6 ಗಂಟೆಗೆ ಕಲಬುರಗಿ ರಂಗಾಯಣ ಆವರಣದಲ್ಲಿ ಏರ್ಪಡಿಸಲಾಗಿದೆ.

ರಾಜ್ಯ ಪ್ರಶಸ್ತಿ ಪುರಸ್ಕøತ ಬಾಬುರಾವ ಕೋಬಾಳ ಅವರು ಈ ನಾಟಕ ಪ್ರದರ್ಶನವನ್ನು ಉದ್ಘಾಟಿಸುವರು. ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

Contact Your\'s Advertisement; 9902492681

ಹಿರಿಯ ಪತ್ರಕರ್ತರು ಹಾಗೂ ಸಾಹಿತಿ ಡಾ. ಶಿವರಂಜನ್ ಸತ್ಯಂಪೇಟೆ ಹಾಗೂ ಕಲಬುರಗಿಯ ಜೂನಿಯರ್ ರಾಜಕುಮಾರ್ ಹೇಮಂತ ಮಾಲಗತ್ತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಉಮೇಶ ತೇಲಿ ಅವರ ರಚನೆ ಮತ್ತು ನಿರ್ದೇಶನದ ಹಾಗೂ ಧಾರವಾಡದ ಟೂರಿಂಗ್ ಟಾಕೀಸ್ ತಂಡದಿಂದ ಹುಚ್ಚರ ಸಂತೆ ನಾಟಕ ಪ್ರದರ್ಶನಗೊಳ್ಳಲಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here