ಕಲಬುರಗಿ: ರಂಗಾಯಣದಿಂದ ನಗೆ ಬಣ್ಣ ನಾಟಕೋತ್ಸವ ಅಂಗವಾಗಿ “ಹುಚ್ಚರ ಸಂತೆ” ನಾಟಕ ಪ್ರದರ್ಶನದ ಉದ್ಘಾಟನಾ ಸಮಾರಂಭವನ್ನು ಶುಕ್ರವಾರ ಏಪ್ರಿಲ್ 2 ರಂದು ಸಂಜೆ 6 ಗಂಟೆಗೆ ಕಲಬುರಗಿ ರಂಗಾಯಣ ಆವರಣದಲ್ಲಿ ಏರ್ಪಡಿಸಲಾಗಿದೆ.
ರಾಜ್ಯ ಪ್ರಶಸ್ತಿ ಪುರಸ್ಕøತ ಬಾಬುರಾವ ಕೋಬಾಳ ಅವರು ಈ ನಾಟಕ ಪ್ರದರ್ಶನವನ್ನು ಉದ್ಘಾಟಿಸುವರು. ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಹಿರಿಯ ಪತ್ರಕರ್ತರು ಹಾಗೂ ಸಾಹಿತಿ ಡಾ. ಶಿವರಂಜನ್ ಸತ್ಯಂಪೇಟೆ ಹಾಗೂ ಕಲಬುರಗಿಯ ಜೂನಿಯರ್ ರಾಜಕುಮಾರ್ ಹೇಮಂತ ಮಾಲಗತ್ತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಉಮೇಶ ತೇಲಿ ಅವರ ರಚನೆ ಮತ್ತು ನಿರ್ದೇಶನದ ಹಾಗೂ ಧಾರವಾಡದ ಟೂರಿಂಗ್ ಟಾಕೀಸ್ ತಂಡದಿಂದ ಹುಚ್ಚರ ಸಂತೆ ನಾಟಕ ಪ್ರದರ್ಶನಗೊಳ್ಳಲಿದೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…