ಕಲಬುರಗಿ: ಬಸವಕಲ್ಯಾಣಕ್ಕೆ ತೆರಳಲು ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿದ ಬಿಜೆಪಿ ರಾಜ್ಯ ಅಧ್ಯಕ್ಷ, ಸಂಸದರಾದ ನಳಿನಕುಮಾರ್ ಕಟೀಲ್ ಅವರನ್ನು ಬಿಜೆಪಿ ಎಸ್ಸಿ ಮೋರ್ಚಾ ನೂತನವಾಗಿ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಅಂಬಾರಾಯ ಅಷ್ಠಗಿ ಯವರು ಅಭಿನಂದನೆಗಳು ಸಲ್ಲಿಸಿದರು.
ಸಂದರ್ಭದಲ್ಲಿ ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣ್ ಸ್ವಾಮಿ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮುಡ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ ಇದ್ದರು.