ಬಿಸಿ ಬಿಸಿ ಸುದ್ದಿ

ಬಾಬು ಜಗಜೀವನ್ ರಾಮ್ ಜಯಂತಿ ಸರಳವಾಗಿ ಆಚರಣೆಗೆ ಕೋರಿ ಶಾಂತಿ ಸಭೆ

ವಾಡಿ: ಕೋವಿಡ್ ಕಾರಣದಿಂದಾಗಿ ಈ ಬಾರಿ ಡಾ. ಬಾಬು ಜಗಜೀವನ್ ರಾಮ್ ಅವರ ಜಯಂತಿಯನ್ನು ಅತ್ಯಂತ ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಿ ಸಹಕರಿಸಬೇಕಾಗಿ ಪಿ ಎಸ್ ಐ ವಿಜಯಕುಮಾರ್ ಬಾವಗಿ ಮನವಿ ಮಾಡಿಕೊಂಡರು.

ಡಾ. ಬಾಬು ಜಗಜೀವನ್ ರಾಮ್ ಅವರ 114ನೇ ಜಯಂತಿತ್ಯೋತ್ಸ ನಿಮಿತ ಕರೆಯಲಾಗಿದ್ದ ಶಾಂತಿ ಸಭೆ ಉದ್ದೇಶಿ ಅವರು ಮಾತನಾಡಿದರು.

ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಪರ ನಳಿನಕುಮಾರ ಪ್ರಚಾರ

ರಾಜ್ಯಲ್ಲಿಯ ಕೋವಿಡ್ ಎರಡನೇಯ ಅಲೆ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹೂಸ ಮಾರ್ಗ ಸೂಚಿಯನ್ನು ಹೊರಡಿಸಿದ್ದೆ. ಈ ನಿಟ್ಟಿನಲ್ಲಿ ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ 130ನೇ ಜಯಂತಿ ಹಾಗೂ ಭಾರತದ ‌ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 114ನೇ ಜಯಂತಿಯನ್ನು ಸರಳವಾಗಿ ಆಚರಿಸುವ ಮೂಲಕ ಕೋವಿಡ್ ಹರಡದಂತೆ ನೋಡಿಕೊಳ್ಳಬೇಕಾಗಿ ಸೂಚಿಸಿದರು.

ಬಳಿಕ‌ ಮಾತನಾಡಿದ ಮಾದಿಗ ಸಮಾಜದ ಮುಖಂಡರಾದ ರಾಜು ಮುಕ್ಕಣ್ಣಾ ಅವರು ನಾವು ಸರ್ಕಾರವನ್ನು ಗೌರವದಿಂದ ಕಾಣುತ್ತೆವೆ. ಹೀಗಾಗಿ ಇಲಾಖೆಗೆ ಗೈಡ್ ನೈನ್ ಗೆ ನಾವು ಬದ್ದರಾಗಿದ್ದೆವೆ ಏ.05ರಂದು ಪಟ್ಟಣದ ಡಾ.ಬಾಬು ಜನಜೀವನ ರಾಮ್ ಅವರ ವೃತ್ತದಲ್ಲಿ ಅತ್ಯಂತ ಸರಳವಾಗಿ ಆಚರಿಸುವುದಾಗಿ ತಿಳಿಸಿದರು‌.

ಕೆಕೆಆರ್‍ಡಿಬಿ ಅನುದಾನಕ್ಕೆ ಕತ್ತರಿ: ಶಾಸಕ ಅಜಯ್ ಸಿಂಗ್ ಆಕ್ರೋಶ

ಇನ್ನೂ ಒಂದೇ ಸಮುದಾಯಕ್ಕೆ ಕರೆಸಿ ಶಾಂತಿಸಭೆ ಮಾಡುವುದು ಸರಿಯಲ್ಲ ಎಲ್ಲರೂ ಸೇರಿಯೇ ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಿಸುತ್ತೆವೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಶಾಂತಿ ಸಭೆಯಲ್ಲಿ ಮಾದಿಗ ಸಮಾಜದ ಅಧ್ಯಕ್ಷರಾದ ಸಿದ್ರಾಮ ತೆಗನೂರ, ಯುವ ಘಟಕದ ಅಧ್ಯಕ್ಷರಾದ ರಿಚರ್ಡ್ ಮರೆಡ್ಡಿ, ಮುಖಂಡರಾದ ಸುಮಿತ್ರಪ್ಪ ಹೊಸೂರ, ಚಂದಪ್ಪ ಕಟ್ಟಿಮನಿ, ರಾಜು ಮರೆಡ್ಡಿ, ಅಂಬ್ರೇಶ ಮಾಳಗೆ, ಮಲ್ಲಿಕಾರ್ಜುನ ಸೈದಾಪೂರ, ಶರಣು ಮರತೂರ, ಶರಣು ಬಂದಳ್ಳಿ, ಬಸವರಾಜ ತುಮಕೂರಕರ್, ಪರಮೇಶ್ವರ ಕೇಲ್ಲೂರ, ರವಿಕುಮಾರ ಕೊಳಕೂರ, ಮಲ್ಲಿಕಾರ್ಜುನ ಮುದ್ನಾಳ, ಸಿಬ್ಬಂದಿಗಳಾದ ದೊಡ್ಡಪ್ಪ ಪಿ. ದತ್ತು ಜಾನೆ ಅಶೋಕ ಮೇತ್ರಿ, ಮಲ್ಲಿಕಾರ್ಜುನ ಕೊಳ್ಳೂರೆ, ಮಾಪಣ್ಣ ನರಗಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

emedialine

Recent Posts

ನ್ಯಾಯಮೂರ್ತಿ ಡಾ. ಶಿವರಾಜ ವಿ. ಪಾಟೀಲರ ನುಡಿಮುತ್ತುಗಳು ಜೀವನದಲ್ಲಿ ಅಳವಡಿಸಿಕೊಳ್ಳಿ

ಕಲಬುರಗಿ: ನಗರದ ಜಸ್ಟಿಸ್ ಶಿವರಾಜ ವಿ. ಪಾಟೀಲ ಪ್ರತಿಷ್ಠಾನ ಮತ್ತು ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಕಲಬುರಗಿಯಲ್ಲಿ ಶ್ರಾವಣ…

10 hours ago

ಛಾಯಾಚಿತ್ರ ಪ್ರದರ್ಶನ ಭಾಷೆಯಷ್ಟೇ ಪ್ರಬಲ ಮಾಧ್ಯಮ

ಕಲಬುರಗಿ : ಒಂದು ಛಾಯಾಚಿತ್ರ ನೂರು ಪದಗಳಲ್ಲಿ ಹೇಳಬಹುದಾದೊಂದನ್ನು ಪರಿಣಾಮಕಾರಿ ಹೇಳುತ್ತದೆ, ಅದು ಭಾಷೆಯಷ್ಟೇ ಪ್ರಬಲ ಮಾಧ್ಯಮ ಎಂದು ಹಿರಿಯ…

10 hours ago

ಕಲಬುರಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು 29 ರಂದು: ಸರ್ವಾಧ್ಯಕ್ಷೆ ಲೇಖಕಿ ಪ್ರಮೀಳಾ ಜಾನಪ್ಪಗೌಡಗೆ ಸನ್ಮಾನ

ಕಲಬುರಗಿ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಆಗಷ್ಟ್ 29 ರಂದು ಹಮ್ಮಿಕೊಂಡಿರುವ ತಾಲೂಕಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ…

11 hours ago

18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಡಿ.ಸಿ.ಮನವಿ

ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.01-01-2025 ಅರ್ಹತಾ ದಿನವನ್ನಾಗಿ ಪರಿಗಣಿಸಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವು ಇದೇ…

11 hours ago

ನಾಳೆ ಕಲಬುರಗಿಗೆ ಉಪ ಮುಖ್ಯಮಂತ್ರಿ ಆಗಮನ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಕಲಬುರಗಿ: ರಾಜ್ಯದ "ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಪಿ.ಡಿ.ಎ.…

11 hours ago

ಪ್ರಜ್ವಲ್‍ಗೆ ಸನ್ಮಾನ

ಕಲಬುರಗಿ: ಕಲ್ಯಾಣ ಕರ್ನಾಟಕದ ಮಹಾನಗರದಲ್ಲಿ ಬುದ್ಧ ಬಸವ ಅಂಬೇಡ್ಕರ್ ಕಂಪ್ಯೂಟರ್ ಬೆರಳಚ್ಚುಗಾರರ ಹಾಗೂ ಜೆರಾಕ್ಸ್ ಹಾಗೂ ಸಣ್ಣಪುಟ್ಟ ವ್ಯಾಪಾರಿಗಳ ಸಂಘದ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420