ಕಲಬುರಗಿ: ನಿನ್ನೆ ಕಲಬುರಗಿಯಲ್ಲಿ ಬಿಜೆಪಿ ರಾಜ್ಯಧ್ಯಕ್ಷ ನಳಿನ ಕುಮಾರ ಕಟೀಲ್ ಮಾತನಾಡುಡಿ,’ ಖರ್ಗೆ ವಿಷಕಾರಿಯಾಗಿದ್ದರಿಂದಲೇ ಸಂಸತ್ ಚುನಾವಣೆಯಲ್ಲಿ ಸೋತಿದ್ದಾರೆ’ ಎಂದು ಹೇಳಿಕೆ ನೀಡಿದರು.
ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿ ಟ್ವಿಟ್ ಮಾಡಿರುವ ಶಾಸಕ ಪ್ರಿಯಾಂಕ್ ಖರ್ಗೆ, ” ಖರ್ಗೆ ಅವರು ವಿಷಕಾರಿಯಾಗಿದ್ದರಿಂದಲೇ, 371 (J), ರೇಲ್ವೆ ಡಿವಿಜನ್, ಇಎಸ್ ಐಸಿ ಆಸ್ಪತ್ರೆ, ಕೇಂದಿಯ ವಿಶ್ವವಿದ್ಯಾಲಯ, ನಿಮ್ಝ್, ವಿಮಾನ ನಿಲ್ದಾಣ, ಜವಳಿ ಪಾರ್ಕ್, ರಾಷ್ಟ್ರೀಯ ಹೆದ್ದಾರಿ, ನೀರಾವರಿಯಂತ ಪ್ರಮುಖ ಯೋಜನೆಗಳು ಈ ಭಾಗಕ್ಕೆ ಬಂದಿವೆ ” ಎಂದು ತಿರುಗೇಟು ನೀಡಿದ್ದಾರೆ.
‘ಕವಿತೆ ಹಿಂದಿನ ಕಥನ’ ವಿಭಿನ್ನ ಪುಸ್ತಕ ಬಿಡುಗಡೆ ಕಾರ್ಯಕ್ರಮ
ಪ್ರಸ್ತುತ ಸರ್ಕಾರದಲ್ಲಿ ಕಲಬುರಗಿ ಜಿಲ್ಲೆಯಿಂದ ಒಬ್ಬ ಶಾಸಕರೂ ಸಚಿವರನ್ನಾಗಿ ಮಾಡಿದಿರುವುದಕ್ಕೆ ಅವರದೇ ಧಾಟಿಯಲ್ಲಿ ಉತ್ತರಿಸಿದ ಶಾಸಕ, ಮಕರಂದ ಸೂಸುವ ಬಿಜೆಪಿಯಿಂದ ಕಲಬುರಗಿ ಜಿಲ್ಲೆಗೆ ಒಂದು ಸಚಿವ ಸ್ಥಾನವೂ ಸಿಗಲಿಲ್ಲ ಎಂದು ಲೇವಡಿ ಮಾಡಿದ್ದಾರೆ.
ಬಿಜೆಪಿಯಿಂದ ಅನುದಾನ ಹಾಗೂ ಪ್ರತ್ಯೇಕ ರೇಲ್ವೆ ವಿಭಾಗ ಬಿಡಿ, ಒಂದೂ ರೈಲನ್ನು ನಿಲ್ಲಿಸಲು ಸಹ ನಿಮ್ಮಿಂದ ಆಗಲಿಲ್ಲ. ಬಿಜೆಪಿಯವರ ಮಕರಂದದ ಸುವಾಸನೆಗೆ ಹಿಂದಿನ ಸರ್ಕಾರದ ಯೋಜನೆಗಳೆಲ್ಲ ರದ್ದಾಗಿವೆ ಎಂದು ಕುಟುಕಿದ್ದಾರೆ.
ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಪರ ನಳಿನಕುಮಾರ ಪ್ರಚಾರ
ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಅವರ ಸಿಎಂ ವಿರುದ್ದದ ಹೇಳಿಕೆಗಳನ್ನು ಪ್ರಸ್ರಾಪಿಸಿರುವ ಮಾತನಾಡಿದ ಅವರು, ಈಶ್ವರಪ್ಪ ಹಾಗೂ ಯತ್ನಾಳ್ ವಿರುದ್ದ ಕ್ರಮ ಕೈಗೊಳ್ಳಲಾಗದಂತ ‘ ದುರ್ಬಲ ಅಧ್ಯಕ್ಷ ‘ ಎಂದು ಕಟೀಲ್ ಗೆ ತಿರುಗೇಡು ನೀಡಿದ್ದಾರೆ.
ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…
ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…
ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…
ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…
ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…