ಬಿಸಿ ಬಿಸಿ ಸುದ್ದಿ

ನಗರಸಭೆಯ ಉಪಚುನಾವಣೆಯಲ್ಲಿ ಗೆಲುವು: ಶಾಸಕ ಮತ್ತಿಮಡುಗೆ ಸನ್ಮಾನ

ಶಹಾಬಾದ: ನಗರಸಭೆಯ ವಾರ್ಡ ನಂ.೧೮ರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಜಗದೇವ ಸುಬೇದಾರ, ಅವರನ್ನು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಸನ್ಮಾನಿಸಿದರು. ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಸದಾನಂದ ಕುಂಬಾರ ಇತರರು ಇದ್ದರು.

 

emedialine

Recent Posts

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

7 mins ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

11 mins ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

1 hour ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

2 hours ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

2 hours ago

ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಜುಲೈ 5 ರಿಂದ 6 ವರೆಗೆ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಕಲಬುರಗಿ ಮತ್ತು ಬೀದರ್ ಕಂದಾಯ ವಿಭಾಗದ ಜಿಲ್ಲೆಗಳ ಕಾರ್ಮಿಕ ಆಯುಕ್ತಾಲಯ ಹಾಗೂ ಇಲಾಖೆಗೆ ಸಂಬಂಧಿಸಿದ…

3 hours ago