ಬಿಸಿ ಬಿಸಿ ಸುದ್ದಿ

ಎರಡು ದಿನಗಳ ಅಂತರ್ಜಾಲ ವೆಬಿನಾರ್ ಗೆ ಚಾಲನೆ

ಕಲಬುರಗಿ: ಇಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ಚಿನ್ನಮ್ಮ ಬಸಪ್ಪ ಪಾಟೀಲ ಪದವಿ ಮಹಾವಿದ್ಯಾಲಯ ದಲ್ಲಿ ಜನಪದ ಸಮಾಜ ಮತ್ತು ಮಹಿಳೆ ಕುರಿತು ಎರಡು ದಿನಗಳ ಅಂತರ್ಜಾಲ ವೆಬಿನಾರ್ ನ್ನು  ಸಂಸ್ಥೆಯ ಉಪಾಧ್ಯಕ್ಷ ರು ಖ್ಯಾತ ವೈದ್ಯ ಡಾ. ಶರಣಬಸಪ್ಪ ಆರ್ ಹರವಾಳ ಅವರು ವೆಬಿನಾರ್ ಉದ್ಘಾಟಿಸಿದದರು.

ನಾಡಿನ ಹೆಸರಾಂತ ಕತೆಗಾರರು ವಿಚಾರ ವಾದಿ. ಜಾನಪದ ತಜ್ಞ ರು ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಹಾಗೂ ಕಲಾ ನಿಕಾಯದ ಡೀನ್ ರು ಪ್ರೊ ಎಚ್ ಟಿ ಪೋತೆ ಅವರು ಆಶಯ ನುಡಿ ಹೇಳಿದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷ ತೆ ಚಿನ್ನಮ್ಮ ಬಸಪ್ಪ ಪಾಟೀಲ ಪದವಿ ಮಹಾವಿದ್ಯಾಲಯ ದ ಪ್ರಾಚಾರ್ಯರು ವಿಮರ್ಶಕರು ಡಾ. ಶ್ರೀಶೈಲ ನಾಗರಾಳ ಅವರು ವಹಿಸಿದ್ದರು ಕನ್ನಡ ವಿಭಾಗದ ಪ್ರಾಧ್ಯಾಪಕ ರು ಡಾ ಸಿದ್ದಣ್ಣ ಕೊಳ್ಳಿ ಅವರು ಸರ್ವರನ್ನು ಸ್ವಾಗತಿಸಿದರು.

ಸಗರದಲ್ಲಿ ಬಾಬು ಜಗಜೀವನ್ ರಾಂ ಜಯಂತಿ ಆಚರಣೆ

ಇತಿಹಾಸ ವಿಭಾಗದ ಮುಖ್ಯಸ್ಥ ರು ಪ್ರೊ. ಶಿವರಾಜ ಜಿ ಮಠ ಅವರು ವಂದಿಸಿದರು ಸಾಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥ ರು ಐಕ್ಯೂ ಎಸಿ ಸಂಯೋಜಕರು ಡಾ ಮಾಣಿಕಮ್ಮ ಸುಲ್ತಾನಪುರ ಅವರು ಕಾರ್ಯಕ್ರಮ ನಡೆಸಿಕೊಟ್ಟರು ಕುಮಾರಿ ಸುಧಾ ಪ್ರಾರ್ಥನೆ ಸಲ್ಲಿಸಿದರು.

ಮೊದಲನೇಯ ಗೋಷ್ಟಿ ಯಲ್ಲಿ ಉದಗಿರ ನಾ ಮಹಾವಿದ್ಯಾಲಯ ದ ಕನ್ನಡ ಪ್ರಾಧ್ಯಾಪಕರು ಡಾ ರಮೇಶ್ ಮೂಲೆಗೆ ಚಿತ್ತಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕರು ಡಾ ಸಿ ಕೆ ಪಂಡಿತ ಶರಣಬಸವೇಶ್ವರ ವಿಶ್ವವಿದ್ಯಾಲಯದ ಕನ್ನಡ ಅಧ್ಯಾಪಕಿ ಡಾ ಸುಮಂಗಲಾ ಎಸ್ ರೆಡ್ಡಿ ಅನೇಕರು ಪ್ರಬಂದ ಮಂಡಿಸಿದರು.

ಸಗರದಲ್ಲಿ ಬಾಬು ಜಗಜೀವನ್ ರಾಂ ಜಯಂತಿ ಆಚರಣೆ

ಪ್ರೊ. ಕಾಶಿನಾಥ್ ಹುಣಜೆ, ಸುನಿತಾ ಮಾಡಗಿ, ದೀಪಾ ಕಟ್ಟಿ, ಭಾಗ್ಯಶ್ರೀ  ಅನೇಕರು  ಉಪಸ್ಥಿತರಿದ್ದರು

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

58 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

20 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

20 hours ago