ಜೇವರ್ಗಿ: ತಾಲೂಕಿನ ಮಿನಿವಿಧಾನಸೌಧದ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾವ್ 114ನೆಯ ಜಯಂತೋತ್ಸವ ಶಾಸಕರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆಚರಣೆ ಮಾಡಿಸಿದೆ ಆಚರಣೆ ಮಾಡಿದರು.
ಜಿಲ್ಲಾ ಅಂಗವಿಕಲ ಕಲ್ಯಾಣಿ ಅಧಿಕಾರಿಗಳು ಮತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲಬುರ್ಗಿ ಇಲಾಖೆ ವತಿಯಿಂದಮುರಗಾನೂರ ಗ್ರಾಮ ಮತ್ತು ಮಳ್ಳಿ ಗ್ರಾಮ ಜೇವರ್ಗಿವಿಕಲಚೇತನರಿಗೆ ತ್ರಿಚಕ್ರ ವಾಹನಗಳು ವಿತರಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಶಾಸಕರು ವಿಧಾನಸಭೆ ಪ್ರತಿಪಕ್ಷದ ಮುಖ್ಯಸಚೇತಕರಾದ ಡಾಕ್ಟರ್ ಅಜಯ್ ಸಿಂಗ್, ತಾಲೂಕು ದಂಡಾಧಿಕಾರಿ ಸುರೇಶ್ ವರ್ಮ ಮತ್ತು ಜಿಲ್ಲಾ ಅಂಗವಿಕಲ ಅಧಿಕಾರಿಗಳು ಸಾದಿಕ್, ಆಹಾರ ಇಲಾಖೆ ಶ್ರೀರಸ್ತು ಗಾರರಾದ ಡಿ. ಬಿ. ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ತಾಲೂಕ ಅಧಿಕಾರಿಗಳಾದ ಅಶೋಕ ನಾಯಕ್, ವಿವಿಧ ಸಂಘಟನೆಗಳ ಮುಖಂಡರು ಪಂಚಾಯಿತಿ ಮ್ಯಾನೇಜರ್ . ಸುಭಾಷ್ ಹೂಸಮನಿ, ಜೇವರ್ಗಿ ತಾಲೂಕ ಪಂಚಾಯತ್ ಎಮ್.ಆರ್. ಡಬ್ಲ್ಯೂ. ಜೇವರ್ಗಿ ನಾನಪ್ಪ. ತಂದೆ. ಚನ್ನಪ್ಪ, ಕಾಂಗ್ರೆಸ್ ಮುಖಂಡರಾದ ರಾಜಶೇಖರ್ ಸಿರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಾಂತಪ್ಪ ಕುಡ್ಲಿಗಿ, ಮರಪ್ಪ ಸರಡಗಿ ಮಾಜಿ ಪುರಸಭೆ ಸದಸ್ಯರು, ಪರಶುರಾಮ್ ದೊಡ್ಮನಿ, ಮಲ್ಲಿಕಾರ್ಜುನ್ ದಿನ್ನಿ, ಸುಭಾಷ್ ಕಾಂಬಳೆ, ಪರಶುರಾಮ್, ಮಹೇಶ್ ಕೆಂಭಾವಿ, ಸುರೇಶ್, ಸಮಾಜದ ಮುಖಂಡರು ಈ ಜಯಂತ್ಯೋತ್ಸವದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…