ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ

ಜೇವರ್ಗಿ: ತಾಲೂಕಿನ ಮಿನಿವಿಧಾನಸೌಧದ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾವ್ 114ನೆಯ ಜಯಂತೋತ್ಸವ ಶಾಸಕರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆಚರಣೆ ಮಾಡಿಸಿದೆ ಆಚರಣೆ ಮಾಡಿದರು.

ಜಿಲ್ಲಾ ಅಂಗವಿಕಲ ಕಲ್ಯಾಣಿ ಅಧಿಕಾರಿಗಳು ಮತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲಬುರ್ಗಿ ಇಲಾಖೆ ವತಿಯಿಂದಮುರಗಾನೂರ ಗ್ರಾಮ ಮತ್ತು ಮಳ್ಳಿ ಗ್ರಾಮ ಜೇವರ್ಗಿವಿಕಲಚೇತನರಿಗೆ ತ್ರಿಚಕ್ರ ವಾಹನಗಳು ವಿತರಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಶಾಸಕರು ವಿಧಾನಸಭೆ ಪ್ರತಿಪಕ್ಷದ ಮುಖ್ಯಸಚೇತಕರಾದ ಡಾಕ್ಟರ್ ಅಜಯ್ ಸಿಂಗ್, ತಾಲೂಕು ದಂಡಾಧಿಕಾರಿ ಸುರೇಶ್ ವರ್ಮ ಮತ್ತು ಜಿಲ್ಲಾ ಅಂಗವಿಕಲ ಅಧಿಕಾರಿಗಳು ಸಾದಿಕ್, ಆಹಾರ ಇಲಾಖೆ ಶ್ರೀರಸ್ತು ಗಾರರಾದ ಡಿ. ಬಿ. ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ತಾಲೂಕ ಅಧಿಕಾರಿಗಳಾದ ಅಶೋಕ ನಾಯಕ್, ವಿವಿಧ ಸಂಘಟನೆಗಳ ಮುಖಂಡರು ಪಂಚಾಯಿತಿ ಮ್ಯಾನೇಜರ್ . ಸುಭಾಷ್ ಹೂಸಮನಿ, ಜೇವರ್ಗಿ ತಾಲೂಕ ಪಂಚಾಯತ್ ಎಮ್.ಆರ್. ಡಬ್ಲ್ಯೂ. ಜೇವರ್ಗಿ ನಾನಪ್ಪ. ತಂದೆ. ಚನ್ನಪ್ಪ, ಕಾಂಗ್ರೆಸ್ ಮುಖಂಡರಾದ ರಾಜಶೇಖರ್ ಸಿರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಾಂತಪ್ಪ ಕುಡ್ಲಿಗಿ, ಮರಪ್ಪ ಸರಡಗಿ ಮಾಜಿ ಪುರಸಭೆ ಸದಸ್ಯರು, ಪರಶುರಾಮ್ ದೊಡ್ಮನಿ, ಮಲ್ಲಿಕಾರ್ಜುನ್ ದಿನ್ನಿ, ಸುಭಾಷ್ ಕಾಂಬಳೆ, ಪರಶುರಾಮ್, ಮಹೇಶ್ ಕೆಂಭಾವಿ, ಸುರೇಶ್, ಸಮಾಜದ ಮುಖಂಡರು ಈ ಜಯಂತ್ಯೋತ್ಸವದಲ್ಲಿ ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

11 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

11 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

11 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420