ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಬಾಬು ಜಗಜೀವನರಾಮ ಪುತ್ಥಳಿಗೆ ನಮನ ಮೂಲಕ emedialine - April 5, 2021 0 30 Facebook Twitter Pinterest WhatsApp ಕಲಬುರಗಿ: ಡಾ.ಬಾಬು ಜಗಜೀವನರಾಮ ಅವರ ೧೧೪ನೇ ಜಯಂತ್ಯುತ್ಸವ ಪ್ರಯುಕ್ತ ನಗರದ ಟೌನ್ ಹಾಲ್ ಆವರಣದಲ್ಲಿರುವ ಡಾ.ಬಾಬು ಜಗಜೀವನರಾಮ ಪುತ್ಥಳಿಗೆ ಶಾಸಕರು ಹಾಗೂ ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಮಾಲಾರ್ಪಣೆ ಮಾಡಿದರು. ರಾಜು ವಾಡೇಕರ, ಅಭಿ ಹಾದಿಮನಿ ಇದ್ದರು. Contact Your\'s Advertisement; 9902492681