ಕಲಬುರಗಿ: ಸಿ.ಡಿ.ಆರ್ ಘಟಕ, ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಳಂದ ತಾಲೂಕಿನ ಖಜೂರಿ ಗ್ರಾಮದ ಪೇದೆ ಬಲರಾಮ ರಜಪೂತ ಅವರಿಗೆ ಮುಖ್ಯಮಂತ್ರಿಗಳ ಪದಕ ದೊರೆತಿದೆ.
ಪೇದೆ ಬಲರಾಮ ಅವರು ಕಲಬುರಗಿ ಜಿಲ್ಲೆಯಲ್ಲಿ ಘಟಿಸಿರುವ ಘೋರ ಸ್ವತ್ತಿನ ಪ್ರಕರಣಗಳು ಹಾಗೂ ಅಪರಿಚಿತ ಕೊಲೆ ಪ್ರಕರಣಗಳು ಮತ್ತು ಇನ್ನಿತರ ಘೋರ ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು ಅಲ್ಲದೇ ಸೇವಾ ಅವಧಿಯಲ್ಲಿ ಅತ್ತ್ಯುತ್ತಮ ಕೆಲಸ ನಿರ್ವಹಿಸಿದಕ್ಕೆ ೨೦೨೦ನೇ ಸಾಲಿನ ಮುಖ್ಯಮಂತ್ರಿಗಳ ಪದಕ ದೊರೆತಿದೆ.
ಜಿಡಗಾ ಕ್ಷೇತ್ರಕ್ಕೆ ಅನುದಾನ ನೀಡಲು ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಮನವಿ
ಗ್ರಾಮದ ಬಲರಾಮ ರಜಪೂತ ಅವರಿಗೆ ಪದಕ ದೊರೆತಿರುವುದಕ್ಕೆ ಸ್ವಗ್ರಾಮ ಖಜೂರಿಯ ಚಂದ್ರಕಾಂತ ವಾಡೆ, ಹಣಮಂತ ತೋರಕಡೆ, ಸೂರ್ಯಕಾಂತ ಗುಂಜೊಟೆ, ಸಂಜಯಕುಮಾರ ಹೊಸಮನಿ, ಶಿವಶಾಂತ ಬಂಗರಗೆ, ಚೆನ್ನಬಸಪ್ಪ ಭೂಸುಣೆಗೆ, ಗುಂಡಪ್ಪ ಶೇರಿ, ಕುಮಾರ ಬಂಡೆ, ಹಣಮಂತ ಶೇರಿ ಸೇರಿದಂತೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…