ನಗರಾಭಿವೃದ್ಧಿ ಕಚೇರಿಯಲ್ಲಿ ಡಾ.ಬಾಬು ಜಗಜೀವನರಾಮ ಜಯಂತಿ ಆಚರಣೆ

0
43

ಕಲಬುರಗಿ: ನಗರದ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ) ಕಚೇರಿಯಲ್ಲಿ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ ಅವರ ೧೧೪ನೇ ಜಯಂತಿ ಅಂಗವಾಗಿ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ ಗುಗಳೆ ಅವರು ಬಾಬುಜಿ ಭಾವಚಿತ್ರಕ್ಕೆ ಪುಶ್ಪಾರ್ಚನೆ ಮಾಡಿದರು.

ಈ ಸಂದರ್ಭದಲ್ಲಿ ಭೂ ಅಭಿವೃದ್ಧಿ ಅಧಿಕಾರ (ಸಹಕಾರ) ವಿಶ್ವನಾಥ ಮಲಕೂಡ, ಕಾರ್ಯನಿರ್ವಾಹಕ ಎಂಜಿನಿಯರ್ ಅಭಿಮನ್ಯು ಕೆ.ಎಸ್, ತಾಂತ್ರಿಕ ಸಹಾಯಕ ಸುರೇಶ ಕುಮ್ಮಣ್ಣ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶರಣಕುಮಾರ ಹಾಗೂ ಕಚೇರಿಯ ಸಿಬ್ಬಂದಿ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here