ಕಲಬುರಗಿ: ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟ ಅವಧಿ ಹೋರಾಟಕ್ಕೆ ಜಿಲ್ಲಾ ಸಾರಿಗೆ ನೌಕರರು ಅಭೂತಪೂರ್ವ ಬೆಂಬಲ ನೀಡಿದ್ದಾರೆ.
ಬೆಳ್ಳಗೆಯಿಂದ ಸಾರಿಗೆ ಬಸ್ ರೋಡಿಗೆ ಇಳಿಯಲಿಲ್ಲ. ಇನ್ನೊಂದೆಡೆ ಪ್ರಯಾಣಿಕರು ಬಸ್ ಗಾಗಿ ಪರದಾಡುವಂತ ಸ್ಥಿತಿ ಸಹ ನಿರ್ಮಾಣವಾಗಿದೆ. ಖಾಸಗಿ ವಾಹನ ಚಾಲಕರು ಇದನ್ನೇ ಬಂಡವಾಳವಾಗಿ ಮಾಡಿಕೊಂಡು ಎರಡು ಪಟ್ಟು ಹೆಚ್ಚು ಮೊತ್ತವನ್ನು ಪಡೆದು ಪ್ರಯಾಣಿಕರಿಗೆ ದೋಚುವಂತಹ ಘಟನೆಗಳು ಕಲಬುರಗಿ ಶಹಾಪುರ, ಕಲಬುರಗಿ ಚಿತ್ತಾಪುರ ಹಾಗೂ ಚಿಂಚೋಳಿ ರಸ್ತೆಗಳಲ್ಲಿ ಕಂಡು ಬಂತು.
ಜಿಪಂ ಕ್ಷೇತ್ರ ವಿಂಗಡಣೆಗೆ ಭಾರಿ ವಿರೋಧ: ಅವಕಾಶ ನೀಡದಿದ್ದರೆ ಕೋರ್ಟ್ ಮೊರೆ
ಸಾರಿಗೆ ನೌಕರರ ಈ ಮುಷ್ಕರದಲ್ಲಿ ಇಲಾಖೆಗೆ ಯಾವುದೇ ರೀತಿ ಹಾನಿ ಉದ್ವಿಗ್ನ ಸಂಭವಿಸದಂತೆ ತಡೆಯಲು ಇಲ್ಲಿನ ಕೇಂದ್ರ ಸಾರಿಗೆ ಕಚೇರಿಯ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್ ಕಂಡುಬಂತು.
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…
ಕಲಬುರಗಿ: ಎಷ್ಟೋ ಜನರ ಜೀವನ ಭಜನೆಯಿಂದ ಬದಲಾಗಿಗೆ ಕಾಯಿಲೆ ಬಿದ್ದು ಹಾಸಿಗೆ ಹಿಡಿದ ವ್ಯಕ್ತಿ ಭಜನೆ ಮಾಡುವುದರಿಂದ ಎದ್ದು ಗುಣಮುಖರಾದ…