ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್‌ಗಳ ಆರಂಭಿಸಿ: ಕ್ಯಾತಪ್ಪ ಮೇದಾ

ಸುರಪುರ: ಸಾರಿಗೆ ನೌಕರರ ಮುಷ್ಕರದಿಂದಾಗಿ ವಿದ್ಯಾರ್ಥಿಗಳು ಕಾಲೇಜು ಮತ್ತು ಶಾಲೆಗೆ ಹೋಗಲು ಆಗುತ್ತಿಲ್ಲಾ ಈಗಂತು ಪಿಯುಸಿಯ ಪರೀಕ್ಷೆ ನಡೆಯುತ್ತಿದ್ದೆ ಇಂತಹ ಸಮುದಲ್ಲಿ ಸರ್ಕಾರ ಮತ್ತು ನೌಕರರ ನಡುವೆ ನಡೆಯುತ್ತಿರುವ ಈ ಗುದ್ದಾಟದಲ್ಲಿ ವಿದ್ಯಾರ್ಥಿಗಳನ್ನು ಚಿಂತೆಗೀಡು ಮಾಡಿದೆ ಆದ್ದರಿಂದ ಸರ್ಕಾರ ವಿದ್ಯಾರ್ಥಿಗಳಿಗೆ ಅನೂಕೂಲ ಕಲ್ಪಸಲು ತ್ವರತವಾಗಿ ಕ್ರಮವಹಿಸಬೇಕು ಎಂದು ಎಬಿವಿಪಿಯ ಜಿಲ್ಲಾ ಸಂಚಾಲಕ ಕ್ಯಾತಪ್ಪ ಮೇದಾ ಆಗ್ರಹಿಸಿದರು.

ನಗರದ ತಹಶಿಲ್ದಾರ ಕಚೇರಿ ಸಭಾಂಗಣದಲ್ಲಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು ಸಾರಿಗೆ ನೌಕರರ ಮುಷ್ಕರದಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿ ಬಹಳಷ್ಟು ಕಷ್ಟ ಅನುಭವಿಸುವಂತಾಘಿದೆ ಮೂದಲೆ ಬಡತನದಲ್ಲಿರುವ ವಿದ್ಯಾರ್ಥಿಗಳು ಪ್ರತಿ ದಿನವು ಖಾಸಗಿ ವಾಹನಗಳಿಗೆ ಹಣ ನೀಡಿ ಕಾಲೇಜಿಗೆ ಬರುವ ಮುಂಚೆಯೆ ಸರ್ಕಾರ ಎಚ್ಚೆತ್ತುಕೊಂಡು ಇದಕ್ಕೆ ಸೂಕ್ತವಾಗಿ ಕ್ರಮಕೈಗೊಳ್ಳಬೇಕು ಮತ್ತು ಕರೋನಾದಿಂದಾಗಿ ವಿದ್ಯಾರ್ಥಿಗಳು ಪಾಠ ವಿಲ್ಲದೆ ಇದ್ದರು ಇದೀಗ ಎಲ್ಲವು ಸರಿಯಾಗುವ ಹೊತ್ತಿನಲ್ಲಿ ಸಾರಿಗೆ ನೌಕರರ ಮುಷ್ಕರವು ವಿದ್ಯಾರ್ಥಿಗಳನ್ನು ಇನ್ನು ಚಿಂತೆಗೀಡು ಮಾಡಿದೆ ತಕ್ಷಣವೆ ಸಕಾರ ವಿದ್ಯಾರ್ಥಿಗಳ ಹಿತಕಾಯುವ ನಿರ್ಣಯವನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಉಪಮುಖ್ಯಮಂತ್ರಿ ಲಕ್ಷ್ಮಣ ಸೌದಿ ಅವರಿಗೆ ಬರೆದ ಮನವಿಯನ್ನು ಗ್ರೇಡ್ ೨ ತಹಶಿಲ್ದಾರ ಸುಫಿಯಾ ಸುಲ್ತಾನ ಅವರಿಗೆ ಸಲ್ಲಿಸಲಾಯಿತು. ಈ ಸಮಯದಲ್ಲಿ ಭಿಮರಾವ್ ಮಂಗಿಹಾಳ, ಹಣಮಸಿಂಗ್ ಗೌಡಗೇರಾ, ರಾಜು ಹದ್ನೂರ, ಹುಲಗಪ್ಪ, ನಾಗರಾಜ, ನಿಂಗಯ್ಯ, ಬಿ.ಎಮ್ ಯಾದವ ಇದ್ದರು.

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

8 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

12 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

17 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

22 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

26 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420