ಸುರಪುರ ವಕೀಲರಿಗೆ ಕೊರೊನಾ ಲಸಿಕೆ

0
31

ಸುರಪುರ: ನಗರದ ನ್ಯಾಯಾಲಯದಲ್ಲಿ ವಕೀಲರಿಗೆ ಕೊರೊನಾ ಲಸಿಕೆ ಹಾಕಲಾಯಿತು.ಬೆಳಿಗ್ಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಆಗಮಿಸಿ ಲಸಿಕೆ ಹಾಕಿದರು.ಈ ಸಂದರ್ಭದಲ್ಲಿ ಹಿರಿಯ ವಕೀಲ ನಿಂಗಣ್ಣ ಚಿಂಚೋಡಿ ವಕೀಲರ ಸಂಘದ ಅಧ್ಯಕ್ಷ ಬಸವರಾಜ ಕಿಲ್ಲೇದಾರ ನಂದಣ್ಣ ಬಾಕ್ಲಿ ವಿ.ಎಸ್.ಬೈಚಬಾಳ ನಂದನಗೌಡ ಯಲ್ಲಪ್ಪ ಹುಲಿಕಲ್ ಆದಪ್ಪ ಹೊಸಮನಿ ಸೇರಿದಂತೆ ಅನೇಕರಿದ್ದರು.ಈ ಸಂದರ್ಭದಲ್ಲಿ ಸುಮಾರು ೪೦ ಜನ ವಕೀಲರಿಗೆ ಕೊರೊನಾ ಲಸಿಕೆ ಹಾಕಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here