ಕಲಬುರಗಿ: ನಗರದ ಶಹಾಬಜಾರನಲ್ಲಿರುವ ಶ್ರೀ ಚನ್ನಮಲ್ಲೇಶ್ವರ ಪತ್ತಿನ ಸಹಕಾರ ಸಂಘ ನಿಯಮಿತ ೨೦೧೯-೨೦ನೇ ಸಾಲಿನ ಸಹಕಾರ ಶಿಕ್ಷಣ ನಿಧಿ ಚೆಕ್ನ್ನು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿಯಮಿತ ಇವರ ಖಾತೆಗೆ ಮಹಿಳಾ ಸಹಕಾರ ಶಿಕ್ಷಕರಾದ ಇಸ್ಮಾಯಿಲ್ಬಿ ಕಲಬುರಗಿ ಇವರಿಗೆ ಸಂಘದ ಅಧ್ಯಕ್ಷ ಪರಮೇಶ್ವರ ಎಸ್.ಮುನ್ನೋಳ್ಳಿ, ಉಪಾಧ್ಯಕ್ಷ ಸಂತೋಷ ಕೆ.ಡೋಣಿ ಅವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಬಸವರಾಜ ಎಸ್.ಮಲಕೂಡ, ಸಿದ್ರಾಮಪ್ಪ ಎಚ್.ಹೊದಲೂರ, ಶಿವಶಂಕರ ಎಲ್.ಜಾಧವ್, ಚನ್ನವೀರಪ್ಪ ವಿ.ಪಾಟೀಲ್, ಪ್ರಭುಲಿಂಗ ವಿ.ಗೊಬ್ಬೂರ, ವೀರೇಶ ಎಸ್.ಶೀಲವಂತ, ಶರಣಪ್ಪ ಸಿ.ದೇಗಾಂವ, ಹಣಮಂತ ಎಸ್.ಏಕಮೈಕರ್, ಲಲಿತಾಬಾಯಿ ಎಸ್.ಅಲ್ಲದ, ಶಕುಂತಲಾ ಬಿ.ಸೋಸಟ್ಟಿ ಹಾಗೂ ಸಂಘದ ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…