ಜ್ಞಾನದ ಭಂಡಾರ ಡಾ.ಬಿ.ಆರ್. ಅಂಬೇಡ್ಕರ್: ಡಾ,ಮಾಂಗ್

ಕಲಬುರಗಿ: ನಗರದ ಸರಕಾರಿ ಮಹಿಳಾ ಫ್ರೌಡ್ ಶಾಲೆ ಜಗತದಲ್ಲಿ ಇಂದು ಹೆಚ್.ಶಿವರಾಮೇಗೌಡರ ಕರವೇ ಸಂಘಟನೆಯ, ಜಿಲ್ಲಾ ಘಟಕ ವತಿಯಿಂದ ಏಪ್ರಿಲ್ 5 ರಿಂದ ಏಪ್ರಿಲ್ 14, ರವರಿಗೆ ನಡೆಯುತ್ತಿರುವ- ವಿಚಾರ ಕ್ರಾಂತಿ ಸಪ್ತಾಹ ಕಾರ್ಯವನ್ನು ನಡೆಯಿತು.

ಕಾರ್ಯಕ್ರಮದಲ್ಲಿ ಇಂದಿನ ಉಪನ್ಯಾಸಕರಾಗಿ ಆಗಮಿಸಿದ ಯುವ ಸಾಹಿತ್ಯ ಡಾ ರಾಜಶೇಖರ ಮಾಂಗ್ ರವರ ಮಾತನಾಡಿ, ಹಸಿರು ಕ್ರಾಂತಿ. ಹರಿಕಾರ ಡಾ, ಬಾಬು ಜಗಜೀವನರಾಮ್ ರವರ. 114ನೇ ಜನ್ಮದಿನ ಮತ್ತು ಭಾರತ ರತ್ನ. ಸಂವಿಧಾನ ಶಿಲ್ಪ ಬಾಬಾಸಾಹೇಬ್ ಡಾ,ಬಿ ಆರ್ ಅಂಬೇಡ್ಕರ್ ರವರ 130ನೇ ಜನ್ಮದಿನದ ಪ್ರಯುಕ್ತವಾಗಿ ಕರವೇ ಸಾರಥ್ಯದಲ್ಲಿ ವಿವಿಧ ಶಾಲಾ-ಕಾಲೇಜುಗಳಲ್ಲಿ ನಡೆಯುತ್ತಿರುವ ಕಾರ್ಯವನ್ನು ತಂಬಾ ಅರ್ಥಪೂರ್ಣವಾಗಿ ಈ ಇಬ್ಬರ ಮಾಹಾನಾಯಕರ ಜನ್ಮದಿನದ ಆಚರಣೆ ಮಾಡಿತ್ತಿರುವ ತುಂಬಾ ಸಂತೋಷದ ವಿಷಯ , ಬಾಬುಜೀ ರವರ ಹಸಿರು ಕ್ರಾಂತಿ ಹರಿಕಾರರಾಗಿ ಈ ದೇಶಕ್ಕೆ ನೀಡಿ ಕೊಡುಗೆ ಅಪಾರ ಮತ್ತು ಬಾಬಾಸಾಹೇಬ್ ರವರು ಈ ದೇಶಕ್ಕೆ ನೀಡಿ ಸಂವಿಧಾನವೇ ಮೂಲಕಾರಣ ಅಲ್ಲದೇ ಅಂದು ಅಂಬೇಡ್ಕರ್ ರವರು ಮಹಿಳೆರ ಹಕ್ಕುಗಳ ಬಗ್ಗೆ ಹೋರಾಟ ಮಾಡಿದ್ದು ಹಾಗೂ ನನ್ನ ಜನರು ಶಿಕ್ಷಣವನ್ನು ಪಡೆಬೇಕು ಎಂದು ಅಂದು ಬಾಬಾಸಾಹೇಬ್ ರವರು  ಕಂಡ ಕನಸುಗಳು ಇಂದು ನನಸುವಾಗುತ್ತಿದೆ ಎಂದರು.

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಶಿವಶರಣ ಪರಪ್ಪ ಗೋಳ

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಶ್ರೀ ರಮೇಶ  ರವರು ಮಾತನಾಡಿ ಕರವೇ ವತಿಯಿಂದ ನಮ್ಮ ಶಾಲೆಯಲ್ಲಿ ಈ ಕಾರ್ಯಕ್ರಮದಿಂದ ಮಕ್ಕಳಿಗೆ ಮತ್ತು ನಮಗೆ ತುಂಬಾ ಉಪಯೋಗವಾಗಿದೆ ಎಂದು ಹೇಳಿದರು.

ಕರವೇ ರಾಜ್ಯ ಸಂಚಾಲಕರು ಮತ್ತು ಜಿಲ್ಲಾಧ್ಯಕ್ಷರಾದ ಮಂಜುನಾಥ .ಶ ನಾಲವಾರಕರ್ ರವರು ಈ ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿ. ನಮ್ಮ ಸಂಘಟನೆಯ ರಾಜ್ಯಧ್ಯಕ್ಷರಾದ ಹೆಚ್.ಶಿವರಾಮೇಗೌಡರ ರವರ ಸಹಕಾರದೊಂದಿಗೆ ಕಲಬುರ್ಗಿ ನಗರದ ವಿವಿಧ ಶಾಲಾ ಕಾಲೇಜುಗಳಲ್ಲಿ ಬಾಬುಜೀ ಮತ್ತು ಅಂಬೇಡ್ಕರ್ ರವರ ಜೀವನ ಚರಿತ್ರೆ ಹಾಗೂ ನಡೆದ ಬಂದ ದಾರಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಒಳ್ಳೆಯ ಉಪನ್ಯಾಸ ನೀಡುವ ಮೂಲಕ ಮಹಾನಾಯಕರ ಜನ್ಮ ದಿನ ಆಚರಣೆ ಮಾಡಲಾಗುತ್ತದೆ ಎಂದರು.

ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರಾದ ರಾಜಶೇಖರ ಗೋನಾಯಕ ರವರ ಮಾಡಿದರು.

emedialine

Recent Posts

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

4 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

5 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

5 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

5 hours ago

ಕಲಬುರಗಿ ಹಾಲಿಗೆ ಮಹಾರಾಷ್ಟ್ರ ದಲ್ಲಿ ಬೇಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಪ್ರಶಂಸೆ

ಕಲಬುರಗಿ: ಕಲಬುರಗಿ-ಯಾದಗಿರಿ-ಬೀದರ್‌ ಸಹಕಾರಿ ಹಾಲು ಒಕ್ಕೂಟದಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಇದಕ್ಕೆ ಭಾರಿ ಜನಮನ್ನಣೆ ದೊರೆತಿದ್ದು ಜಿಲ್ಲಾ ಉಸ್ತುವಾರಿ ಹಾಗೂ…

6 hours ago

ಆರೋಗ್ಯ ಮೇಳ: ಉಚಿತ ಆರೋಗ್ಯ ತಪಾಸಣೆ ಮಾಡಿಕೊಂಡ 1,227 ಜನ

ಕಲಬುರಗಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420