ಬಿಸಿ ಬಿಸಿ ಸುದ್ದಿ

ಪದವಿ ಪದವಿ ಪ್ರಧಾನ ಸಮಾರಂಭ

ಕಲಬುರಗಿ: ನಗರದ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಎಸ್.ನಿಜಲಿಂಗಪ್ಪ ದಂತ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪದವಿ ಪದವಿ ಪ್ರಧಾನ ಸಮಾರಂಭವನ್ನು ಭಾರತ್ ದಂತ ಮಂಡಳಿಯ ಅಧ್ಯಕ್ಷ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿದರು.

ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ.ದಯಾನಂದ ಅಗಸರ ಗೌರವ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ ಅಧ್ಯಕ್ಷತೆ ವಹಿಸಿದ್ದರು.

 

ಸಂಸ್ಥೇಯ ಉಪಾಧ್ಯಕ್ಷ ಡಾ.ಶರಣಬಸಪ್ಪ ಹರವಾಳ, ಪ್ರಾಚಾರ್ಯರಾದ ಡಾ.ಅರವಿಂದ ಐ.ಮೂಲ್ದಿ, ಉಪ ಪ್ರಾಚಾರ್ಯ ಡಾ.ಸತೀಶ ಜಿ.ಪಾಟೀಲ, ಎನ್.ಗಿರಿಜಾಶಂಕರ್, ಡಾ.ಎಸ್.ಬಿ ಕಾಮರೆಡ್ಡಿ, ಡಾ.ನಾಗೇಶ ಮಂಠಾಳೆ, , ಡಾ.ಮಹಾದೇವಪ್ಪ ಎಸ್.ರಾಂಪುರೆ, ಬಸವರಾಜ ಖಂಡೇರಾವ, ಡಾ.ಕೈಲಾಸ ಬಿ.ಪಾಟೀಲ, ವಿನಯ್ ಎಸ್.ಪಾಟೀಲ, ಸೋಮನಾಥ ನಿಗ್ಗುಡಗಿ, ಡಾ.ರಜನೀಶ ವಾಲಿ, ಡಾ.ಅನೀಲಕುಮಾರ ಪಟ್ಟಣ, ಡಾ.ಜಗನ್ನಾಥ ಬಿಜಾಪುರೆ, ಸಾಯಿನಾಥ ಎನ್.ಪಾಟೀಲ, ಡಾ.ರತ್ನಾಕರ ಚೌಧರಿ, ಡಾ.ಶ್ರಾವಣಿ, ಡಾ.ಉಢಪಿಕೃಷ್ಣ ಜೋಶಿ, ಡಾ.ವೀಣಾ ಪಾಟೀಲ, ಡಾ.ವೀರೇಂದ್ರ ಪಾಟೀಲ, ಡಾ.ಸಜ್ಜಶೆಟ್ಟಿ, ಡಾ.ವಿಶ್ವನಾಥ ಪಾಟೀಲ, ಡಾ.ಸುಭಾಷ್ ಪಾಟೀಲ, ಡಾ.ಮಹಾರುದ್ರಪ್ಪ, ಡಾ.ಬಿ.ಸಿ.ಪಾಟೀಲ, ಡಾ.ಸುಧಾ ಹಾಲಕಾಯಿ ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

4 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

5 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

5 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

5 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

6 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

6 hours ago