ಏ.೧೪ ರಂದು ಅಂಬೇಡ್ಕರ್ ಜಯಂತಿ, ವಿಚಾರ ಸಂಕಿರಣ

0
59

ಕಲಬುರಗಿ: ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಜಯಂತೋತ್ಸವ ಸಮಿತಿ ವತಿಯಿಂದ ಸಂವಿಧಾನಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೦ನೇ ಜಯಂತೋತ್ಸ ಹಾಗೂ ವಿಚಾರ ಸಂಕಿರಣ  ಏ.೧೪ ರಂದು ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಜಯಂತೋತ್ಸವ ಸಮಿತಿಯ ಅಧ್ಯಕ್ಷ ಪ್ರಕಾಶ ಅವರಾದಕರ್, ಉಪಾಧ್ಯಕ್ಷರಾದ ದಿನೇಶ ದೊಡ್ಡಮನಿ ಮತ್ತು ಪ್ರಚಾರ ಸಮಿತಿಯ ಅಧ್ಯಕ್ಷರಾದ ಅಶ್ವಿನ ಸಂಕಾ ತಿಳಿಸಿದ್ದಾರೆ.

ಕರೋನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಜಯಂತ್ಯುತ್ಸವ ಸರಳವಾಗಿ ಆಚರಿಸಲಾಗುತ್ತಿದೆ. ಜಿಲ್ಲೆಯ ಸಮಸ್ತ   ಡಾ.ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಪದವಿ ಪದವಿ ಪ್ರಧಾನ ಸಮಾರಂಭ

ಅಂದು ಬೆಳಿಗ್ಗೆ ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿ ನಂತರ ಮಧ್ಯಾಹ್ನ ೨  ಗಂಟೆಗೆ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ನಡೆಯಲಿರುವ ವಿಚಾರಣ ಸಂಕೀರ್ಣ ಕಾರ್ಯಕ್ರಮದಲ್ಲಿ ನಾಡಿನ ಪ್ರಗತಿಪರ ಸ್ವಾಮಿಜಿಗಳು, ಚಿಂತಕರು, ಅಂಬೇಡ್ಕರ ಅನುಯಾಯಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳಲ್ಲಿದ್ದಾರೆ.

ಜಿಲ್ಲೆಯ ಸಮಸ್ತ ಅಂಬೇಡ್ಕರ್ ಅನುಯಾಯಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here