ಆಳಂದ: ತಾಲೂಕಿನಲ್ಲಿ ಕಮಲಾನಗರದಲ್ಲಿ ಬಸವೇಶ್ವರ ಜನಪದ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇತ್ತೀಚಿಗೆ ಜಾನಪದ ಸಂಗಿತೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಅರುಣಸಿಂಗ ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಸನ್ಮಾನ
ಕಾರ್ಯಕ್ರಮದಲ್ಲಿ ಗುರುಶಾಂತಯ್ಯ ಸ್ಥಾವರಮಠ, ಉದಯಕುಮಾರ ಶಾಸ್ತ್ರೀ, ರಾಚಯ್ಯ ಸ್ವಾಮಿ ರಠಕಲ್, ರೇವಣಯ್ಯ ಸ್ವಾಮಿ ಸುಂಟನೂರ, ಚೇತನ ಬೀದಿಮನಿ, ಸಂಗೀತಾರೆಡ್ಡಿ, ಮಲ್ಲಯ್ಯಸ್ವಾಮಿ ಮಠಪತಿ, ಹಣಮಂತರಾವ ಬೆಳಮಗಿ, ಶಿವಾನಂದ ಕಂಟೆಪಗೋಳ, ವಿಠ್ಠಲ ಜಮಾದಾರ, ವೀರಭದ್ರಯ್ಯ ಸ್ಥಾವರಮಠ, ಮಹಾಂತೇಶ ಹರವಾಳ ಸಂಗೀತ ಸೇವೆ ಸಲ್ಲಿಸಿದರು.
ಶಾಸಕ ಸುಭಾಷ್ ಗುತ್ತೇದಾರ ರಸ್ತೆ ಕಾಮಗಾರಿ ವೀಕ್ಷಣೆ
ಕಾರ್ಯಕ್ರಮದಲ್ಲಿ ಸಿದ್ದಾರೂಢ ಬಿರಾದಾರ, ಹಣಮಂತರಾಯ ಬಿರಾದಾರ, ಸಿದ್ದಾರಾಮ ಶೆಟ್ಟಿ, ಬಸವಣ್ಣಯ್ಯ ದೇಗಲಮಠ, ದೇವಿಂದ್ರ ಬಿರಾದಾರ, ಶರಣಬಸಪ್ಪ ಕೆರಳ್ಳಿ, ನಿಜಲಿಂಗಪ್ಪ ವಗ್ದರ್ಗಿ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ಗುರುಪಾದಯ್ಯ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…