ಶರಣಬಸವ ವಿಶ್ವವಿದ್ಯಾಲಯದ ಮುಖ್ಯಕಟ್ಟಡದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

0
62

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಮುಖ್ಯಕಟ್ಟಡದಲ್ಲಿ ಬುಧವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಮತ್ತು ಹೂಮಾಲೆ ಹಾಕುವ ಮೂಲಕ ೧೩೦ನೇ ಜನ್ಮದಿನ ಆಚರಿಸಲಾಯಿತು.

ವಿಶ್ವವಿದ್ಯಾಲಯದ ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ಸೇರಿದಂತೆ ವಿವಿ ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಡೀನ್ ಟಿ.ವಿ. ಶಿವಾನಂದನ್, ಡಾ. ಸುನೀತಾ ಬಿ ಪಾಟೀಲ, ಆಂಗ್ಲ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ನವೀನ ಕುಲಕರ್ಣಿ, ಪ್ರೊ. ಉಷಾ ಹತ್ತಿ, ಪ್ರೊ. ಸುನೀತಾ ಪಾಟೀಲ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here