ಸಾಹೇಬ್ ಅಂಬೇಡ್ಕರ್ ಗೆ ಬಿಜೆಪಿ ಮುಖಂಡ ರಾಘವೇಂದ್ರ ಕುಲಕರ್ಣಿ ಪುಷ್ಪ ನಮನ

0
12

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೦ನೇ ಜಯಂತೋತ್ಸವ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಬಿಜೆಪಿ ಮುಖಂಡ ರಾಘವೇಂದ್ರ ಕುಲಕರ್ಣಿ ಅವರು ಪುಷ್ಪ ನಮನ ಸಲ್ಲಿಸಿದರು. ಪವನಕುಮಾರ ವಳಕೇರಿ, ಸುದರ್ಶನ ಭವಾನಿ, ರವಿಗೋಂಡ ಕಟ್ಟಿಮನಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here