ಕರ್ನಾಟಕ ನವನಿರ್ಮಾಣ ಸೇನೆಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

0
16

ಕಲಬುರಗಿ: ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೦ನೇ ಜಯಂತಿ ಅಂಗವಾಗಿ ಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾ ಘಟಕದ ವತಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸೇನೆ ಜಿಲ್ಲಾಧ್ಯಕ್ಷ ರವಿ ದೇಗಾಂವ, ದಿಲಿಪ ಕಿರಸಾವಳಗಿ, ಆನಂದ ಪಾಲ್ಕೆ, ಮಾಂತೇಶ್ ಹರವಾಳ, ಹಣಮಂತ್ ಹಿರಾಪುರ್, ಮಹೇಶ್ ಪರತಾಬಾದ, ಮಾಣಿಕ್ ಕದಮ, ವಿದ್ಯಾಧರ್ ಗುಡ್ಡದ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here