ಆಳಂದ: ತಾಲೂಕಿನಲ್ಲಿ ಹಲವು ದಿನಗಳಿಂದ ಕೋರೋನಾ ಪ್ರಕರಣಗಳು ವ್ಯಾಪಕವಾಗಿ ಕಂಡು ಬರುತ್ತಿರುವುದರಿಂದ ತಾಲೂಕಿನ ಜನತೆ ಮುಂಜಾಗೃತಾ ಕ್ರಮವಹಿಸಿಕೊಳ್ಳಲು ಮುಂದಾಗಬೇಕು ಎಂದು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಗಡಿಗ್ರಾಮಗಳು ಸೇರಿದಂತೆ ಅನೇಕ ಗ್ರಾಮಗಳಲ್ಲಿ ವ್ಯಾಪಕವಾಗಿ ವೈರಸ್ ಹಬ್ಬುತ್ತಿದೆ ಇದಕ್ಕೆ ಮುಂಜಾಗೃತಾ ಕ್ರಮಗಳೇ ಮದ್ದಾಗಿವೆ ಆದರಿಂದ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಸ್ಯಾನಿಟೈಜರ್ ಬಳಸುವುದು ನಿಯಮಿತವಾಗಿ ಮಾಡಬೇಕೆಂದು ತಿಳಿಸಿದ್ದಾರೆ.
ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ೪೫ ವರ್ಷ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಬೇಕು ಮನವಿ ಮಾಡಿಕೊಂಡಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…