ಸುಭಾಷ್ ರುಕ್ಮಯ್ಯ ಗುತ್ತೇದಾರ ನಿಯಮಿತ ಕಾರ್ಯಾರಂಭ

0
9

ಆಳಂದ: ಪಟ್ಟಣದ ಬಸ್ ಸ್ಟ್ಯಾಂಡ್ ರಸ್ತೆಯಲ್ಲಿ ಸುಭಾಷ್ ರುಕ್ಮಯ್ಯ ಗುತ್ತೇದಾರ ಸೌಹಾರ್ದ ಸಹಕಾರಿ ನಿಯಮಿತ ಯುಗಾದಿಯಂದು ಕಾಯಾರಂಭ ಆರಂಭಿಸಿತು. ಎಸ್‌ಆರ್‌ಜಿ ಫೌಂಡೇಷನ್ ಮತ್ತು ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಈ ಸಹಕಾರಿಯು ಆರಂಭಗೊಂಡಿದೆ.

ಯುಗಾದಿ ದಿನದಂದು ಹಮ್ಮಿಕೊಂಡಿದ್ದ ಕಾರ್ಯಾರಂಭದ ಪೂಜೆಯಲ್ಲಿ ಸಹಕಾರಿಯ ಅಧ್ಯಕ್ಷರಾದ ಶಾಸಕ ಸುಭಾಷ್ ಆರ್ ಗುತ್ತೇದಾರ, ಉಪಾಧ್ಯಕ್ಷರಾದ ಹರ್ಷಾನಂದ ಗುತ್ತೇದಾರ, ಆಡಳಿತ ಮಂಡಳಿಯ ನಿರ್ದೇಶಕರು ಸೇರಿದಂತೆ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here