ಯಾದಗಿರಿ: ಸುರಪುರ ನಗರದ ಉಪ ಕಾರಾಗೃಹದಲ್ಲಿನ ಮೂವರು ಆರೋಪಿಗಳಲ್ಲಿ ಕೊರೊನಾ ದೃಢಪಟ್ಟಿದೆ.ಮೂವರು ವಿಚಾರಣಾಧಿನ ಕೈದಿಗಳಿಗೆ ಶೀತ ಜ್ವರ ಇರುವ ಕಾರಣದಿಂದ ನಗರದ ತಾಲೂಕು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದುಕೊಂಡು ಬರಲಾಗಿತ್ತು.
ಈ ಸಂದರ್ಭದಲ್ಲಿ ಕೊರೊನಾ ಪರೀಕ್ಷೆ ನಡೆಸಿದಾಗ ಮೂವರಲ್ಲೂ ಕೊರೊನಾ ಸೊಂಕು ಇರುವುದು ದೃಢಪಟ್ಟಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ: ಆರ್.ವಿ.ನಾಯಕ ತಿಳಿಸಿದ್ದಾರೆ.
ಉಪ ಕಾರಾಗೃಹದಲ್ಲಿ ಒಟ್ಟು ೪೦ ಜನ ಕೈದಿಗಳಿದ್ದಾರೆ ಎಂದು ಹೇಳಲಾಗುತ್ತಿದ್ದು,ಈಗ ಮೂರು ಜನರಲ್ಲಿ ಕೊರೊನಾ ಪತ್ತೆಯಾಗಿದ್ದರಿಂದ ಇನ್ನುಳಿದ ಕೈದಿಗಳು ಪ್ರಾಥಮಿಕ ಸಂಪರ್ಕ ಹೊಂದಿರುವ ಬಗ್ಗೆ ಈಗ ಅನುಮಾನಗಳು ವ್ಯಕ್ತವಾಗುತ್ತಿದ್ದು,ಇನ್ನುಳಿದವರನ್ನು ಪರೀಕ್ಷೆಗೊಳಪಡಿಸಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…