ಕಲಬುರಗಿ: ಮಹಾನಗರ ಪಾಲಿಕೆಯ 15ನೇ ಹಣಕಾಸು ಅಧಿನಿಯಮದಡಿಯಲ್ಲಿ ಶಾಸಕ ಕನೀಜ್ ಫಾತೀಮಾ ಅವರಿಂದ ನಗರದ ರಹೇಮಾನ ಕಾಲೋನಿಯಲ್ಲಿ 8.80 ಲಕ್ಷದ ಸಿಸಿ ಡ್ರೈನೇಜ್ ಕಾಮಗಾರಿಗೆ ಭಾವಿ ಕಾರಪುರೇಟರ್ ದಸ್ತೇಗಿರ್ ಅಹ್ಮದ್ ಅವರ ನೇತೃತ್ವದಲ್ಲಿ ಆರಂಭಗೊಂಡಿತ್ತು.
ಪಿ.ಹೆಚ್.ಡಿ, ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗೆ ಫೆಲೋಶಿಫ್
ಈ ವೇಳೆಯಲ್ಲಿ ಮಹಾನಗರ ಪಾಲಿಕೆಯ ಎಇಇ ಕೆ.ಎಸ್ ಪಟೀಲ್, ಕಾರ್ಯಾಪಾಲಕ ಅಭಿಯಂತಕರಾದ ಮಹಮದ್ ಝಾಂಗಿರ್, ಫಿರದೋಸ್ ಕಾಲೋನಿ ವೇಲ್ಫರ್ ಸೂಸೈಟಿಯ ಕಾರ್ಯದರ್ಶಿ ಮಹಮ್ಮದ್ ಅಜರೋದ್ದಿನ್, ಗುತ್ತೇದಾರಾದ ಮೊಹಮ್ಮದ್ ಅಫಜಲ್ ಇಫ್ತೆಕಾರ್, ಖಲೀಲ್ ಅಹ್ಮದ್ ಕಾರಿಗಾರ್, ಮೊಹಮ್ಮದ್ ಅಲಿ, ಮಹೇಬುಬ್ ಸರಡಿ ಸೇರಿದಂತೆ ಬಡಾವಣೆಯ ಮುಖಂಡರು ಹಾಗೂ ನಿವಾಸಿಗಳು ಇದ್ದರು.
ಸಾರಿಗೆ ನೌಕರರ ಬೆಂಬಲಿಸಿ ಸಾಮೂಹಿಕ ಸಂಘಟಕರ ಹೋರಾಟ
ಈ ವೇಳೆಯಲ್ಲಿ ದಸ್ತೇಗಿರ್ ಅಹ್ಮದ್ ಮಾತನಾಡಿ, ಬಡಾವಣೆಯ ಅಭಿವೃದ್ಧಿ ಕಾಮಗಾರಿಗೆ ಸ್ಪಂದಿಸಿದ ಶಾಸಕಿ ಕನೀಜ್ ಫಾತೀಮಾ, ಫರಾಜ ಉಲ್ ಇಸ್ಲಾಂ ಹಾಗೂ ಅದೀಲ್ ಸುಲೇಮಾನಿ ಸೇಠ್ ಅವರಿಗೆ ಪ್ರಕಟಣೆ ನೀಡಿ ಕೃತಜ್ಞತೆ ಸಲ್ಲಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…