ಬಿಸಿ ಬಿಸಿ ಸುದ್ದಿ

ಆಳಂದ ನಿರಗುಡಿಗೆ ವಿವಿಧ ಸಂಘಗಳಿಂದ ಬೆಂಬಲ

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಸಾಹಿತಿ ಲೇಖಕ ಬಿ.ಹೆಚ್.ನಿರಗುಡಿ ಅವರಿಗೆ ಆಳಂದದ ಗುರುಭವನದಲ್ಲಿರುವ ಇಂದು ನಡೆದ ಸಭೆಯಲ್ಲಿ ವಿವಿಧ ಸಂಘಗಳ ಅಪಾರ ಬೆಂಬಲ ವ್ಯಕ್ತವಾಗಿದೆ.

ಸಾಹಿತಿಗಳ, ಬುದ್ಧಿ ಜೀವಿಗಳ,ಚಿಂತಕರು ಈ ಸಭೆಯಲ್ಲಿ ಮಾತನಾಡಿದ ಭಾರತ ಜ್ಞಾನ ವಿಜ್ಞಾನ ಸಂಘದ ಈ ಬಾರಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆಬದಲಾವಣೆ ತರುವ ನಿಟ್ಟಿನಲ್ಲಿ ಸಾಹಿತಿ, ಲೇಖಕರಾಗಿ ಅನೇಕ ಪುಸ್ತಕಗಳು ನಾಡಿಗೆ ಪರಿಚಯಿಸಿದ್ದಾರೆ.ಇದಲ್ಲದೇ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳುವ ಮೂಲಕ ಯುವ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿದ್ದಾರೆ.ಇಷ್ಟೇ ಅಲ್ಲದೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ನೀಡುವ ಮೂಲಕ ಅವರನ್ನು ಗೌರವಿಸಿದ್ದಾರೆ.ಇಂಥವರಿಗೆ ಕನ್ನಡ ಕಟ್ಟುವ ಅವಕಾಶಕ್ಕಾಗಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯಲ್ಲಿ ಅಭ್ಯರ್ಥಿ ಬಿ.ಹೆಚ್.ನಿರಗುಡಿ,ಜಿ.ಎಸ್.ಮಾಲಿಪಾಟೀಲ, ಲಿಂಗರಾಜ ಸಿರಗಾಪೂರ,ಸಿ.ಎಸ್.ಮಾಲಿಪಾಟೀಲ, ಸಿದ್ಧರಾಮ ಪಾಟೀಲ್,ಮರೇಪ್ಪ ಬಡಿಗೇರ, ಗುರುನಾಥ್ ಬಾವಿ, ರಾಜಕುಮಾರ ಬೆಟಗೇರಿ,ಜಿ.ಜಿ.ವಣಿಕ್ಯಾಳ, ಶರಣಗೌಡ ಪಾಟೀಲ್ ಪಾಳಾ, ಭೀಮಾಶಂಕರ ಎಳಿಮೆಲೆ,ಸಂಜಯ ಪಾಟೀಲ,ಶ್ರೀಶೈಲ ಮಾಡ್ಯಾಳೆ ಈ ಸಂದರ್ಭದಲ್ಲಿ ಮಾತನಾಡಿದರು.ನಾಗರಾಜ ಘೋಡಗಕೆ,ಕಲ್ಯಾಣಪ್ಪಾ ಬಿಜ್ಜರಗಿ,ಅಂಕುಶ ಚಳಕಾಪೂರ,ಮರೇಪ್ಪ ಬಡಿಗೇರ,ಲೋಕಪ್ಪ ಜಾಧವ, ಸತೀಶ್ ಸನ್ಮೂಖ, ವಿಶ್ವನಾಥ ಘೋಟಕೆ,ನಾಗಪ್ಪ ಮದರಿ, ಬಾಬುರಾವ್ ಮಡ್ಡೆ, ಪ್ರಭಾಕರ ಸಲಗರೆ, ಶಿವರಾಜ ಖಂಡಾಳೆ ಇತರರು ಇದ್ದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

47 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

55 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago