ಬಿಸಿ ಬಿಸಿ ಸುದ್ದಿ

ಬಹುಜನ ಸಮಾಜ ಪಕ್ಷದಿಂದ ಗ್ರಾಮ ಘಟಕದ ಪದಾಧಿಕಾರಿಗಳ ನೇಮಕ

ಚಿತ್ತಾಪುರ ಇಂದು ಬಹುಜನ ಸಮಾಜ ಪಕ್ಷದ ತಾಲ್ಲೂಕು ಘಟಕದ ವತಿಯಿಂದ ದಂಡಗುಂಡ ಗ್ರಾಮದಲ್ಲಿ ಗ್ರಾಮ ಘಟಕದ ಸದಸ್ಯರನ್ನು ನೇಮಕ ಮಾಡಲಾಯಿತು. ಈ ವೇಳೆಯಲ್ಲಿ ತಾಲ್ಲೂಕು ಪಂಚಾಯತ ಮತ್ತು ಜಿಲ್ಲಾ ಪಂಚಾಯತ ಚುನಾವಣೆಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂಧರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಆನಂದ ಮಸ್ಕಿ, ಸಂಯೋಜಕರಾದ ಬಸವರಾಜ ದಂಡಗುಂಡ ಇನ್ನಿತರು ಇದ್ದು, ಗ್ರಾಮ ಘಟಕ ಅಧ್ಯಕ್ಷರಾಗಿ ದೇವಪ್ಪಾ ದೇವಪ್ಪಾ ಅಳಬೋ, ಉಪಾಧ್ಯಕ್ಷರಾಗಿ ಹಣಮಂತ ಚಂದ್ರಾಮ ಕೋಳೆ, ಪ್ರಧಾನ ಕಾರ್ಯದರ್ಶಿ ನಾಗರಾಜ ಬಸಪ್ಪಾ ಹಿರಿನಿಂಗಣ್ಣ, ಖಜಾಂಚಿ ಅಂಬಾರಾಯ ಧೂಳಯ್ಯ ಸ್ವಾಮಿ,  ಬಸಪ್ಪಾ ಭೀಮರಥ ಹದಗಲ್, ದೇವಿಂದ್ರಪ್ಪಾ ಬಸಪ್ಪಾ ಹಳ್ಳಿ ಹಾಗೂ  ಬಸಪ್ಪಾ ಮಹಾದೇವಪ್ಪಾ ಡೋಳ್ಳೆನೊರ್, ಇವರಿಗೆ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

34 mins ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

38 mins ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

2 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

3 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

3 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

4 hours ago