ಮೂಲ ಸೌಕರ್ಯ ಕಲ್ಪಿಸುವಂತೆ ಕೆಕೆಆರ್ಡಿಬಿ ಅಧಯಕ್ಷರಿಗೆ ಮನವಿ

0
41

ಕಲಬುರಗಿ: ಕರ್ನಾಟಕ ರಾಜ್ಯ ಬೀದಿ ವ್ಯಾಪಾರಿಗಳ ಸಂಘದ ವತಿಯಿಂದ ಆದಿ ಜಾಮಭವ ನಿಗಮ ಮತ್ತು ಅಂಬೇಡ್ಕರ್ ನಿಗಮದಿಂದ ಮೂಲ ಸೌಕರ್ಯ ಕಲ್ಪಿಸುವಂತೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜಗನ್ನಾಥ ಸೂರ್ಯವಂಶಿ, ದತ್ತು ಭಾಸಗಿ, ಶೇಷಗಿರಿ ಮರತೂರಕರ್, ಬಾಬುಮಿಯಾ, ರಾಘವೇಂದ್ರ, ಪದ್ಮಾವತಿ, ಸಂತೋಷಮ್ಮ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here