ಎಲ್.ಬಿ.ಕೆ. ಆಲ್ದಾಳ, ಜಿ. ವೆಂಕಟಸುಬ್ಬಯ್ಯ ಅವರಿಗೆ ನುಡಿ ನಮನ

0
37

ಕಲಬುರಗಿ: ಹಿರಿಯ ರಂಗಭೂಮಿ ಕಲಾವಿದ ಎಲ್.ಬಿ.ಕೆ. ಆಲ್ದಾಳ್ ಮತ್ತು ಸೋಮವಾರ ವಿಧಿವಶರಾದ ನಿಘಂಟು ತಜ್ಞ ಜಿ. ವೆಂಕಟಸುಬ್ಬಯ್ಯ ಅವರಿಗೆ ಇಂದು ನುಡಿನಮನ ಸಲ್ಲಿಸಲಾಗುವುದು ಎಂದು ಹೆಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್ ತಿಳಿಸಿದ್ದಾರೆ.

ನಗರದ ಸರ್ವಜ್ಞ ಕಾಲೇಜಿನಲ್ಲಿ ಇಂದು ಮಂಗಳವಾರ ದಿ:20-4-2021, ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೆಳಿಗ್ಗೆ ೧೧-೩೦ಕ್ಕೆ ಜರುಗಲಿದೆ. ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಯಾಘನ್ ಧಾರವಾಡಕರ್ ಆಗಮಿಸಲಿದ್ದಾರೆ.

Contact Your\'s Advertisement; 9902492681

ಅಲ್ದಾಳ ಅವರ ಕುರಿತು ಪತ್ರಕರ್ತರಾದ ಮಹೀಪಾಲರೆಡ್ಡಿ ಮುನ್ನೂರು ಮತ್ತು ಜಿವಿಎಸ್ ಅವರ ಕುರಿತು ಡಾ. ಶಿವರಂಜನ್ ಸತ್ಯಂಪೇಟ ಮಾತನಾಡುವರು. ಸರ್ವಜ್ಞ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯರಾದ ಪ್ರೋ. ಚನ್ನಾರೆಡ್ಡಿ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದು. ಮಂಜುನಾಥ ನಾಲವಾರಕರ್ ನೇತೃತ್ವ ವಹಿಸಲಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here