ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನ ಕೊಲೆ

0
350

ಕಲಬುರಗಿ: ಚಾಲಕ ಓರ್ವನನ್ನು ನಾಲ್ಕು ಐದು ಜನರ ಗುಂಪೊಂದು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರ ಟೀಪ್ಪು ಸುಲ್ತಾನ್ ಚೌಕ್ ನಲ್ಲಿ ನಡೆದಿದೆ.

ರೈತರಿಗೆ ಕೋವಿಡ್ ತರಹ ಕಾಡುತ್ತಿರುವ ಬಿಜೆಪಿ ಸರ್ಕಾರ: ಸಿದ್ದುಗೌಡ ಆರೋಪ

Contact Your\'s Advertisement; 9902492681

ಮಿಲತ್ ನಗರ ಬಡಾವಣೆಯ ನಿವಾಸಿಯಾದ ಝೀಶಾನ್, ಕೊಲೆಯಾದ ವ್ಯಕ್ತಿ. ಚಾಲಕನಾಗಿ ಕೆಲಸ ಮಾಡುತ್ತಿದ್ದ ಝೀಶಾನ್ ನಿನ್ನೆ ಟೀಪ್ಪು ಚೌಕ್ ನ ಸನಾ ಹೋಟೆಲ್ ಬಳಿ ಇದ್ದಾಗ ನಾಲ್ಕು ಐದು ಜನರ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದರು.

ಕೋವಿಡ್-19 ಹೆಲ್ಪ್ ಡೆಸ್ಕ್‍ಗೆ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಭೇಟಿ

ತೀವ್ರ ಗಾಯಗೊಂಡ ಝೀಶಾನ್ ನಿನನ್ನು ನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಂದು ಮೃತಪಟ್ಟಿದ್ದಾನೆ. ಸದ್ಯ ಕೊಲೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಎಂ.ಬಿ ನಗರ ಪೊಲೀಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here