ಜೇವರ್ಗಿ: ಜನರಲ್ಲಿರುವ ಭಯವನ್ನು ನಿವಾರಿಸಲು ಪಟ್ಟಣದ ನಾಲ್ಕು ಕಡೆಗಳಲ್ಲಿ 4 ಕಡೆ ಕರೋನಾ ಹೆಲ್ಪ್ ಡೆಸ್ಕ್, ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ವಿನಯ್ ಕುಮಾರ್ ಪಾಟೀಲ್ ತಿಳಿಸಿದರು.
ಡೆಸ್ಕಿನಲ್ಲಿ ಒಬ್ಬರು ತರಬೇತಿ ಪಡೆದ ಶಾಲಾ ಶಿಕ್ಷಕರು ಹಾಗೂ ಆಶಾ ಕಾರ್ಯಕರ್ತರು ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಅಂಗನವಾಡಿ ಸಹಾಯಕರು ಜಾಗೃತಿ ಮೂಡಿಸುವುದು ಹಾಗೂ ವ್ಯಾಕ್ಸಿನೇಷನ್ ಪಡೆಯಲುಸಲಹೆ ನೀಡುತ್ತಾರೆ ಹಾಗೂ ಯಾವುದೇ ಕರೋನ ಕುರಿತು ದೈಹಿಕ ಹಾಗೂ ಮಾನಸಿಕ ಅನುಮಾನಗಳಿಗೆ ಸಂಬಂಧಿ ಕಾಯಿಲೆಗಳ ಕುರಿತು ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಲಾಗುತ್ತದೆ ಎಂದು ತಿಳಿಸಿದರು.
ಕೋವಿಡ್ ಸೋಂಕಿತರ ಚಿಕಿತ್ಸೆಗೆ ಕ್ರೀಡಾ ಸಂಕೀರ್ಣ ಬಿಟ್ಟುಕೊಟ್ಟ ಬಾಷ್ ಲಿಮಿಟೆಡ್
ವ್ಯಾಕ್ಸಿನೇಷನ್ ಪಡೆದ 99% ಜನ ಕರೋನವೈರಸ್ ಜೀವಹಾನಿ ತರುವ ಅಪಾಯಕಾರಿ ಲಕ್ಷಣಗಳನ್ನು ತಡೆಯುತ್ತದೆ ಹಾಗೂ
ಮುಂಜಾಗೃತ ಕ್ರಮವಾಗಿ ವ್ಯಾಕ್ಸಿನೇಷನ್ ಪಡೆದುಕೊಂಡಿರುವ ಹಾಗೂ ಎರಡು ಸುತ್ತಿನ ವ್ಯಾಕ್ಸಿನೇಷನ್ ಪಡೆದಿರುವ ಎಲ್ಲರಲ್ಲಿಯೂ ಲಕ್ಷಣಗಳು ಹಾಗೂ ಜೀವಕ್ಕೆ ಹಾನಿಯ ಸಂಭವಗಳು ತುಂಬಾ ಕಡಿಮೆ ಇವೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ ಎಂದು ತಿಳಿಸಿದರು.
ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸಂತೆಗಾಗಿ ತರಕಾರಿ ಸಮಾಜಿಕ ಅಂತರ ಕಾಯ್ದುಕೊಂಡು ಎಲ್ಲ ತರಕಾರಿ ಹಾಗೂ ಹಣ್ಣಿನ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…