ಕಲಬುರಗಿ: ವಾರ್ಡ್ ನಂ ೨೮ ರ ಬಸವೇಶ್ವರ ಹೊಸ ಬಡಾವಣೆಯ ಶಿವಮಂದಿರದಲ್ಲಿ ಜಿಲ್ಲಾಡಳಿತ, ಜಿ.ಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಆಯೋಜಿಸಿದ್ದ ಕೋವಿಡ್-೧೯ ಲಸಿಕಾ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮ ಸಂಯೋಜಕ ಹಾಗೂ ಬಿಜೆಪಿ ಉಪಾಧ್ಯಕ್ಷ ವಿಜಯಕುಮಾರ ಹುಲಿ, ಪ್ರಮುಖರಾದ ಮಲ್ಲಿನಾಥ ಬೋಳಶೆಟ್ಟಿ, ಭೀಮರಾವ ಅಕ್ಕೋಣಿ, ರಾಜಶೇಖರ ಶೀಲವಂತ ಹೆಬ್ಬಾಳ, ಗುಂಡೇರಾವ ಪಾಟೀಲ, ಸಿಎಂ ದೊಡ್ಮನಿ, ಸುಭಾಷ ಕಿರಾಣಿ, ಧರ್ಮಪ್ರಕಾಶ ಪಾಟೀಲ, ಅಶೋಖ ಇಂಡಿ, ಬಿ.ಎಸ್.ಮಾಲಿಪಾಟೀಲ, ಬಿ.ಎಸ್.ಮಟಗಿ, ರೇವಣಸಿದ್ದಯ್ಯ ಬೇಕರಿಸ್ವಾಮಿ, ಸುಭಾಷ ಮಲಶೆಟ್ಟಿ ಹಾಗೂ ಶಿವಮಂದಿರ ಕಮೀಟಿಯ ಸದಸ್ಯರು ಇದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…