ಕಲಬುರಗಿ: ಹಡಪದ (ಕ್ಷೌರಿಕ) ಸಮಾಜದ ಜನರು ದಿನನಿತ್ಯ ತಮ್ಮ ಕುಲ ಕಸುಬು ಕ್ಷೌರ ವೃತ್ತಿಯನ್ನು ಲಾಕ್ಡೌನ್ ನಿಮಿತ್ಯವಾಗಿ ಕ್ಷೌರದ ಅಂಗಡಿಗಳನ್ನು ಬಂದ ಮಾಡಿದರೆ ಹಡಪದ ಕುಟುಂಬಗಳಿಗೆ ಜೀವನ ನಡೆಸುವುದು ತುಂಬಾ ಕಷ್ಠಕರವಾಗುತ್ತದೆ ಆದ್ದರಿಂದ ರಾಜ್ಯ ಸರಕಾರವು ಕ್ಷೌರಿಕ ಕುಟುಂಬಕ್ಕೆ ೧೦ ಸಾವಿರ ರೂ.ಗಳ ಧನ ಸಹಾಯವನ್ನು ಮಾಡಬೇಕೆಂದು ಹಡಪದ ಸಮಾಜದ ಕಲಬುರಗಿ ಜಿಲ್ಲಾ ಯೂತ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ. ಹಡಪದ ಅವರು ರಾಜ್ಯ ಸರಕಾರಕ್ಕೆ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
ಲಾಕ್ಡೌನ್ ಎಲ್ಲದಕ್ಕೂ ಪರಿಹಾರವಲ್ಲಿ ಇದರಿಂದ ದುಡಿಯುವ ವರ್ಗಕ್ಕೆ ತೊಂದರೆಯಾಗುತ್ತದೆ. ದಿನನಿತ್ಯ ದುಡಿಮೆ ಮಾಡಿ ಜೀವನದ ಬಂಡಿಯನ್ನು ಸಾಗಿಸುತ್ತಿರುವವರಿಗೆ ಒಂದೊತ್ತಿನ ಊಟಕ್ಕೂ ಪರದಾಡುವಂತಾಗುತ್ತದೆ. ಪ್ರಸ್ತುತ ವರ್ಷದಲ್ಲಿ ರೈತರು ಬೆಳೆದ ಬೆಳೆಯೂ ಮಳೆಯಿಂದ ನಷ್ಟವಾಗಿದ್ದೆ. ಆದ್ದರಿಂದ ಬಡ ಕುಟುಂಬಗಳಿಗೆ ರಾಜ್ಯ ಸರಕಾರ ಧನ ಸಹಾಯವನ್ನು ಮಾಡಬೇಕೆಂದು ಮನವಿ ಮಾಡಿದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…