ಕಲಬುರಗಿ: ನಗರದ ನೇಹರು ಗಂಜ್ ಪ್ರದೇಶದಲ್ಲಿರುವ ಹನುಮಾನ ಮಂದಿರದಲ್ಲಿ ಕೇಸರಿ ನಂದನ ಯುವ ಬ್ರೀಗೆಡ್ ಅಧ್ಯಕ್ಷ ಆನಂದ ಆರ್.ಚವ್ಹಾಣ ಅವರ ನೇತೃತ್ವದಲ್ಲಿ ಕೋವಿಡ್-೧೯ ಇರುವ ಸಂದರ್ಭದಲ್ಲಿ ಅತಿ ಸರಳವಾಗಿ ಶ್ರೀ ಹನುಮಾರ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿಜಯಕುಮಾರ ಕದಂಬ, ಶಿವು ಪೂಜಾರಿ, ನಾಗೇಶ ಪವರ್, ಅರುಣ ಚವ್ಹಾಣ, ಚಂದ್ರಕಾಂತ ಕಾಳಗಿ, ಮಹೇಶ ಗೊಬ್ಬುರ್, ರವಿ ದೇಗಾಂವ, ಗುರುಶಾಂತ ಟೆಂಗಳಿ, ವಿರೇಶ ಸುತ್ತಾರ, ಸೈನಿಕ ರಾಠೋಡ್, ಗಂಗಾಧರ ಕುಲಕರ್ಣಿ, ಅಂಬಾಜಿ ನಾಗರಖಾಗೆ, ಸಾಯಿ ಜುಟಲಿಂಗೆ, ಬಾಬು ಚವ್ಹಾಣ, ಮಲ್ಲು ನಾಗರಾಜ ಪಾಟೀಲ್ ಸೇರಿದಂತೆ ಇನ್ನಿತರರು ಇದ್ದರು.
ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…
ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…
ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…
ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…
ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್'ಐ…