ನಿಧನ ವಾರ್ತೆ: ದೇವಿಂದ್ರಪ್ಪಾ ಕರದಾಳ ನಿಧನ

0
524

ಚಿತ್ತಾಪುರ: ಪಟ್ಟಣದ ಮಹಾತ್ಮ ಗಾಂಧಿ ಫ್ರೌಡ ಶಾಲೆ,ಡಾ.ರಾಧಾಕೃಷ್ಣನ್ ಡಿ.ಇಡಿ ಕಾಲೇಜು ಹಾಗೂ ಸಹಾದ್ರಿ ಪದವಿಪೂರ್ವ ಕಾಲೇಜಿನ ಅಧ್ಯಕ್ಷರಾದ ದೇವಿಂದ್ರಪ್ಪಾ ಕರದಾಳ ಅವರು ಇಂದು ಸಂಜೆ 9 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀಯುತರು ಪತ್ನಿ,ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಬಿಟ್ಟು ಅಗಲಿದ್ದು, ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವರ ಸ್ವಗ್ರಾಮ ಕರದಾಳದಲ್ಲಿ ಇರುವ ಹೊಲದಲ್ಲಿ ನೆರೆವೇರಿಸಲಾಗುವುದು ಎಂದು ಕುಟುಂಬದ ಮೂಲದವರು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here