ಕೊರೊನಾ ನಿಯಂತ್ರಣಕ್ಕೆ ಹಿರಿಯ ಐಎಎಸ್ ಆಧಿಕಾರಿ ನೇಮಕಕ್ಕೆ ಡಾ. ಚುಲಬುಲ್ ಆಗ್ರಹ

ಕಲಬುರಗಿ: ಕೊರೊನಾ ಮಹಾಮಾರಿ ಎರಡನೇ ಅಲೆ ಗಂಭೀರವಾಗಿ ರಾಜ್ಯ ಸರಕಾರ ವಿಶೇಷವಾಗಿ ಕಲಬುರಗಿ ಜಿಲ್ಲೆ ಸಂಪೂರ್ಣ ನಿರ್ಲಕ್ಷ್ಯವಹಿಸಿದ್ದಾರೆ ಸರಕಾರದಿಂದ ಜನರಿಗೆ ಸಿಗುವ ಅನುಕೂಲಗಳು ಸಿಗುತ್ತಿಲ್ಲ. ಜನರ ಮೇಲೆ ಸಂಪೂರ್ಣ ಜವಾಬ್ದಾರಿ ಬಿಟ್ಟಿದ್ದಾರೆ. ಇದರಿಂದಾಗಿ ಜನರಲ್ಲಿ ಅಸಮಧಾನ ಉಂಟಾಗಿದೆ. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಶೀಘ್ರದಲ್ಲಿ ಹಿರಿಯ ಐಎಎಸ್ ಅಧಿಕಾರಿಯೊಬ್ಬರನ್ನು ನಿಯೋಜಿಸಬೇಕು ಇಲ್ಲದಿದ್ದರೆ ಜಿಲ್ಲೆಯ ಸ್ಥತಿ ಇನ್ನೂ ಗಂಭೀರವಾಗಲಿದೆ ಎಂದು ನಗರಾಭಿವೃದ್ಧಿ ಪ್ರಾಧೀಕಾರದ ಮಾಜಿ ಅಧ್ಯಕ್ಷರಾದ ಡಾ. ಮೊಹಮ್ಮದ್ ಅಜಗರ್ ಚುಲಬುಲ್ ಮುಖ್ಯಮಂತ್ರಿಗಳಲ್ಲಿ ಆತಂಕ ವ್ಯಕ್ತಪಡಿಸುವ ಮೂಲಕ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಎರಡನೇ ಅಲೆ ಬಂದು 20 ದಿನಗಳ ಬಳಿಕವು ಆಕ್ಸಿಜನ್ ಸ್ಟೋರೆಜ್ ಪ್ಲಾಂಟ್ ಜಿಲ್ಲಾಡಳಿತ ಮತ್ತು ಸರಕಾರದಿಂದ ಯಾವುದೇ ಕ್ರಮ ಕೈಗೊಳಲಾಗಿಲ್ಲ. ಪಾಜಿಟಿವ್ ವರದಿ ಬಂದ ರೋಗಿಯ ಪ್ರಾಥಮಿಕ ಮತ್ತು ದ್ವೀತಿಯ ಸಂಪರ್ಕ ಹೊಂದಿದವರ ಪತ್ತೆ ಹಚ್ಚುವ ಕಾರ್ಯಾ ಇನ್ನೂ ನಡೆದಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿರುವ ಕಂಟೋನ್ಮೆಂಟ್ ಝೋನ್ ಪ್ರದೇಶಗಳಲ್ಲಿರುವ ಆಸ್ಪತ್ರೆ ಮತ್ತು ಪ್ರದೇಶಗಳನ್ನು ಸ್ಯಾನಿಟೈಜ್ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಕೋವಿಡ್ ರೋಗಿಗೆ ಚಿಕಿತ್ಸೆ ನೀಡಲು ಹಿಂದೇಟು: ಖಾಸಗಿ ಆಸ್ಪತ್ರೆ ವಿರುದ್ಧ ದೂರು ದಾಖಲು

ದಿನೆ ದಿನೆ ಸೋಂಕು ಹೆಚ್ಚುತ್ತಿದ್ದು, ಚೈನ್ ಬ್ರೇಕ್ ಮಾಡಲು ಮತ್ತು ಇನ್ನೂ 15 ದಿನಗಳ ವರೆಗೆ ಲಾಕ್ ಡೌನ್ ಇರುವುದರಿಂದ ಯಾವುದೇ ಯೋಜನೆ ಮತ್ತು ಮತ್ತು ಕಾರ್ಯಕ್ರಮಗಳು ಸರಕಾರ ತಯಾರಿಸಿಲ್ಲ. ಇದು ಕೊರೊನಾ ನಿಯಂತ್ರಣದ ಬೇಜವ್ದಾರಿ ವರ್ತನೆಯಾಗಿದೆ ಎಂದರು.

ಆಕ್ಸಿಜನ್, ರೆಮಿಸಿವಿರ್ ಇಂಜಿಕ್ಸನ್ ಮತ್ತು ಮೃತದೇಹ ಅಂಬುಲೇನ್ಸ್ ಹೆಸರಲ್ಲಿ ಸಾವಿರಾರು ರೂಪಾಯಿ ಲೋಟಿ ಮಾಡಲಾಗುತ್ತಿದೆ. ತಕ್ಷಣ ಈ ಸಮಸ್ಯೆಗಳಿಗೆ ಪರಿಹಾರ ಸಿಗದಿದರೆ ಜಿಲ್ಲೆಯ ಸ್ಥಿತಿ ಇನ್ನೂ ಗಂಭೀರವಾಗುವ ಸಾಧ್ಯತೆ ಹೆಚ್ಚುಗಲಿದ್ದು, ಇದರ ಸಂಪೂರ್ಣ ಜವಾಬ್ದಾರಿ ಜಿಲ್ಲಾಡಳಿತ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರ ಮೇಲೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

57 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420